AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ
ಟ್ರಕ್
ನಯನಾ ರಾಜೀವ್
|

Updated on: Jun 07, 2023 | 11:16 AM

Share

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು. ಆಂಧ್ರಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ, ಅನೇಕ ಬಾಟಲಿಗಳು ಒಡೆದಿದ್ದವು, ಇನ್ನೂ ಕೆಲವು ಬಾಟಲಿಗಳು ಸುರಕ್ಷಿತವಾಗಿದ್ದವು. ಈ ಸುದ್ದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೇಗವಾಗಿ ಹರಡಿತು.

ತಕ್ಷಣ ರಸ್ತೆಗೆ ಆಗಮಿಸಿದ ಸ್ಥಳೀಯರು ತಮ್ಮ ಕೈಲಾದಷ್ಟು ಬಾಟಲಿಗಳನ್ನು ತೆಗೆದುಕೊಂಡು ಹೋದರು, ಸುಮಾರು 200 ಬಿಯರ್ ಕೇಸ್ ತುಂಬಿದ್ದ ಟ್ರಕ್ ಟ್ರಕ್ ಇದಾಗಿತ್ತು.

ಮತ್ತಷ್ಟು ಓದಿ: Beer Record: ಬೇಸಿಗೆ ಎಫೆಕ್ಟ್; ತಂಪು ತಂಪು ಬಿಯರ್ ಬಿಯರ್; ತೆಲಂಗಾಣದಲ್ಲಿ ಹೊಸ ದಾಖಲೆ; ಕರ್ನಾಟಕದಲ್ಲಿ ಹೇಗೆ?

ಇದು ಬಯಾವರಂ ಹೆದ್ದಾರಿಯಲ್ಲಿ ನಡೆದಿದ್ದು, ಟ್ರಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿತ್ತು, ಚಾಲಕ ನಿಲ್ಲಿಸಲು ಯತ್ನಿಸಿದಾಗ ಮಾರ್ಗಮಧ್ಯೆ ಟ್ರಕ್ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ತಕ್ಷಣ 200ಕ್ಕೂ ಹೆಚ್ಚು ಬಿಯರ್ ಕೇಸ್ ರಸ್ತೆಗೆ ಬಿದ್ದಿದೆ.

ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನ ಪಡೆದಿದ್ದಾರೆ. ತಕ್ಷಣ ಸ್ಥಳೀಯರು ಅಪಘಾತದ ಸ್ಥಳಕ್ಕೆ ದಾಳಿ ನಡೆಸಿ ತಮ್ಮ ಕೈಲಾದಷ್ಟು ಬಾಟಲಿಗಳನ್ನು ಎತ್ತಿಕೊಂಡು ಓಡಿ ಹೋಗಿರುವ ವಿಡಿಯೋ ಈಗ ವೈರಲ್ ಆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!