AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ
ಟ್ರಕ್
ನಯನಾ ರಾಜೀವ್
|

Updated on: Jun 07, 2023 | 11:16 AM

Share

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು. ಆಂಧ್ರಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ, ಅನೇಕ ಬಾಟಲಿಗಳು ಒಡೆದಿದ್ದವು, ಇನ್ನೂ ಕೆಲವು ಬಾಟಲಿಗಳು ಸುರಕ್ಷಿತವಾಗಿದ್ದವು. ಈ ಸುದ್ದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೇಗವಾಗಿ ಹರಡಿತು.

ತಕ್ಷಣ ರಸ್ತೆಗೆ ಆಗಮಿಸಿದ ಸ್ಥಳೀಯರು ತಮ್ಮ ಕೈಲಾದಷ್ಟು ಬಾಟಲಿಗಳನ್ನು ತೆಗೆದುಕೊಂಡು ಹೋದರು, ಸುಮಾರು 200 ಬಿಯರ್ ಕೇಸ್ ತುಂಬಿದ್ದ ಟ್ರಕ್ ಟ್ರಕ್ ಇದಾಗಿತ್ತು.

ಮತ್ತಷ್ಟು ಓದಿ: Beer Record: ಬೇಸಿಗೆ ಎಫೆಕ್ಟ್; ತಂಪು ತಂಪು ಬಿಯರ್ ಬಿಯರ್; ತೆಲಂಗಾಣದಲ್ಲಿ ಹೊಸ ದಾಖಲೆ; ಕರ್ನಾಟಕದಲ್ಲಿ ಹೇಗೆ?

ಇದು ಬಯಾವರಂ ಹೆದ್ದಾರಿಯಲ್ಲಿ ನಡೆದಿದ್ದು, ಟ್ರಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿತ್ತು, ಚಾಲಕ ನಿಲ್ಲಿಸಲು ಯತ್ನಿಸಿದಾಗ ಮಾರ್ಗಮಧ್ಯೆ ಟ್ರಕ್ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ತಕ್ಷಣ 200ಕ್ಕೂ ಹೆಚ್ಚು ಬಿಯರ್ ಕೇಸ್ ರಸ್ತೆಗೆ ಬಿದ್ದಿದೆ.

ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನ ಪಡೆದಿದ್ದಾರೆ. ತಕ್ಷಣ ಸ್ಥಳೀಯರು ಅಪಘಾತದ ಸ್ಥಳಕ್ಕೆ ದಾಳಿ ನಡೆಸಿ ತಮ್ಮ ಕೈಲಾದಷ್ಟು ಬಾಟಲಿಗಳನ್ನು ಎತ್ತಿಕೊಂಡು ಓಡಿ ಹೋಗಿರುವ ವಿಡಿಯೋ ಈಗ ವೈರಲ್ ಆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ