AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ
ಟ್ರಕ್
Follow us
ನಯನಾ ರಾಜೀವ್
|

Updated on: Jun 07, 2023 | 11:16 AM

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು. ಆಂಧ್ರಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ, ಅನೇಕ ಬಾಟಲಿಗಳು ಒಡೆದಿದ್ದವು, ಇನ್ನೂ ಕೆಲವು ಬಾಟಲಿಗಳು ಸುರಕ್ಷಿತವಾಗಿದ್ದವು. ಈ ಸುದ್ದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೇಗವಾಗಿ ಹರಡಿತು.

ತಕ್ಷಣ ರಸ್ತೆಗೆ ಆಗಮಿಸಿದ ಸ್ಥಳೀಯರು ತಮ್ಮ ಕೈಲಾದಷ್ಟು ಬಾಟಲಿಗಳನ್ನು ತೆಗೆದುಕೊಂಡು ಹೋದರು, ಸುಮಾರು 200 ಬಿಯರ್ ಕೇಸ್ ತುಂಬಿದ್ದ ಟ್ರಕ್ ಟ್ರಕ್ ಇದಾಗಿತ್ತು.

ಮತ್ತಷ್ಟು ಓದಿ: Beer Record: ಬೇಸಿಗೆ ಎಫೆಕ್ಟ್; ತಂಪು ತಂಪು ಬಿಯರ್ ಬಿಯರ್; ತೆಲಂಗಾಣದಲ್ಲಿ ಹೊಸ ದಾಖಲೆ; ಕರ್ನಾಟಕದಲ್ಲಿ ಹೇಗೆ?

ಇದು ಬಯಾವರಂ ಹೆದ್ದಾರಿಯಲ್ಲಿ ನಡೆದಿದ್ದು, ಟ್ರಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿತ್ತು, ಚಾಲಕ ನಿಲ್ಲಿಸಲು ಯತ್ನಿಸಿದಾಗ ಮಾರ್ಗಮಧ್ಯೆ ಟ್ರಕ್ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ತಕ್ಷಣ 200ಕ್ಕೂ ಹೆಚ್ಚು ಬಿಯರ್ ಕೇಸ್ ರಸ್ತೆಗೆ ಬಿದ್ದಿದೆ.

ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನ ಪಡೆದಿದ್ದಾರೆ. ತಕ್ಷಣ ಸ್ಥಳೀಯರು ಅಪಘಾತದ ಸ್ಥಳಕ್ಕೆ ದಾಳಿ ನಡೆಸಿ ತಮ್ಮ ಕೈಲಾದಷ್ಟು ಬಾಟಲಿಗಳನ್ನು ಎತ್ತಿಕೊಂಡು ಓಡಿ ಹೋಗಿರುವ ವಿಡಿಯೋ ಈಗ ವೈರಲ್ ಆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ