AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ
ಟ್ರಕ್
ನಯನಾ ರಾಜೀವ್
|

Updated on: Jun 07, 2023 | 11:16 AM

Share

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು. ಆಂಧ್ರಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ, ಅನೇಕ ಬಾಟಲಿಗಳು ಒಡೆದಿದ್ದವು, ಇನ್ನೂ ಕೆಲವು ಬಾಟಲಿಗಳು ಸುರಕ್ಷಿತವಾಗಿದ್ದವು. ಈ ಸುದ್ದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೇಗವಾಗಿ ಹರಡಿತು.

ತಕ್ಷಣ ರಸ್ತೆಗೆ ಆಗಮಿಸಿದ ಸ್ಥಳೀಯರು ತಮ್ಮ ಕೈಲಾದಷ್ಟು ಬಾಟಲಿಗಳನ್ನು ತೆಗೆದುಕೊಂಡು ಹೋದರು, ಸುಮಾರು 200 ಬಿಯರ್ ಕೇಸ್ ತುಂಬಿದ್ದ ಟ್ರಕ್ ಟ್ರಕ್ ಇದಾಗಿತ್ತು.

ಮತ್ತಷ್ಟು ಓದಿ: Beer Record: ಬೇಸಿಗೆ ಎಫೆಕ್ಟ್; ತಂಪು ತಂಪು ಬಿಯರ್ ಬಿಯರ್; ತೆಲಂಗಾಣದಲ್ಲಿ ಹೊಸ ದಾಖಲೆ; ಕರ್ನಾಟಕದಲ್ಲಿ ಹೇಗೆ?

ಇದು ಬಯಾವರಂ ಹೆದ್ದಾರಿಯಲ್ಲಿ ನಡೆದಿದ್ದು, ಟ್ರಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿತ್ತು, ಚಾಲಕ ನಿಲ್ಲಿಸಲು ಯತ್ನಿಸಿದಾಗ ಮಾರ್ಗಮಧ್ಯೆ ಟ್ರಕ್ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ತಕ್ಷಣ 200ಕ್ಕೂ ಹೆಚ್ಚು ಬಿಯರ್ ಕೇಸ್ ರಸ್ತೆಗೆ ಬಿದ್ದಿದೆ.

ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನ ಪಡೆದಿದ್ದಾರೆ. ತಕ್ಷಣ ಸ್ಥಳೀಯರು ಅಪಘಾತದ ಸ್ಥಳಕ್ಕೆ ದಾಳಿ ನಡೆಸಿ ತಮ್ಮ ಕೈಲಾದಷ್ಟು ಬಾಟಲಿಗಳನ್ನು ಎತ್ತಿಕೊಂಡು ಓಡಿ ಹೋಗಿರುವ ವಿಡಿಯೋ ಈಗ ವೈರಲ್ ಆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ