AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು.

Andhra Pradesh: ಬಿಯರ್ ಬಾಟಲಿಗಳಿದ್ದ ಟ್ರಕ್​ ಪಲ್ಟಿ, ನಾ ಮುಂದು ತಾ ಮುಂದು ಎಂದು ಹೊತ್ತೊಯ್ದ ಸ್ಥಳೀಯರು, ಮಾಲೀಕನಿಗೆ ಫಜೀತಿ
ಟ್ರಕ್
ನಯನಾ ರಾಜೀವ್
|

Updated on: Jun 07, 2023 | 11:16 AM

Share

ಬಿಯರ್ ಬಾಟಲಿಗಳಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಸ್ಥಳೀಯರು ನಾ ಮುಂದು ತಾ ಮುಂದು ಎಂದು ಮುತ್ತಿಗೆ ಹಾಕಿ ಕೊಂಡೊಯ್ದಿದ್ದಾರೆ. ಇದರಿಂದ ಮಾಲೀಕನಿಗೆ ಭಾರಿ ಫಜೀತಿ ಉಂಟಾಗಿತ್ತು. ಆಂಧ್ರಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ, ಅನೇಕ ಬಾಟಲಿಗಳು ಒಡೆದಿದ್ದವು, ಇನ್ನೂ ಕೆಲವು ಬಾಟಲಿಗಳು ಸುರಕ್ಷಿತವಾಗಿದ್ದವು. ಈ ಸುದ್ದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೇಗವಾಗಿ ಹರಡಿತು.

ತಕ್ಷಣ ರಸ್ತೆಗೆ ಆಗಮಿಸಿದ ಸ್ಥಳೀಯರು ತಮ್ಮ ಕೈಲಾದಷ್ಟು ಬಾಟಲಿಗಳನ್ನು ತೆಗೆದುಕೊಂಡು ಹೋದರು, ಸುಮಾರು 200 ಬಿಯರ್ ಕೇಸ್ ತುಂಬಿದ್ದ ಟ್ರಕ್ ಟ್ರಕ್ ಇದಾಗಿತ್ತು.

ಮತ್ತಷ್ಟು ಓದಿ: Beer Record: ಬೇಸಿಗೆ ಎಫೆಕ್ಟ್; ತಂಪು ತಂಪು ಬಿಯರ್ ಬಿಯರ್; ತೆಲಂಗಾಣದಲ್ಲಿ ಹೊಸ ದಾಖಲೆ; ಕರ್ನಾಟಕದಲ್ಲಿ ಹೇಗೆ?

ಇದು ಬಯಾವರಂ ಹೆದ್ದಾರಿಯಲ್ಲಿ ನಡೆದಿದ್ದು, ಟ್ರಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿತ್ತು, ಚಾಲಕ ನಿಲ್ಲಿಸಲು ಯತ್ನಿಸಿದಾಗ ಮಾರ್ಗಮಧ್ಯೆ ಟ್ರಕ್ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ತಕ್ಷಣ 200ಕ್ಕೂ ಹೆಚ್ಚು ಬಿಯರ್ ಕೇಸ್ ರಸ್ತೆಗೆ ಬಿದ್ದಿದೆ.

ಸ್ಥಳೀಯರು ಇದರ ಸಂಪೂರ್ಣ ಪ್ರಯೋಜನ ಪಡೆದಿದ್ದಾರೆ. ತಕ್ಷಣ ಸ್ಥಳೀಯರು ಅಪಘಾತದ ಸ್ಥಳಕ್ಕೆ ದಾಳಿ ನಡೆಸಿ ತಮ್ಮ ಕೈಲಾದಷ್ಟು ಬಾಟಲಿಗಳನ್ನು ಎತ್ತಿಕೊಂಡು ಓಡಿ ಹೋಗಿರುವ ವಿಡಿಯೋ ಈಗ ವೈರಲ್ ಆಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್