AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಆಂಧ್ರದಲ್ಲಿ ಕೊರೊನಾ ಸೋಂಕು ಒಟ್ಟು ಪ್ರಕರಣಗಳು 955ಕ್ಕೇರಿದ್ದು ಸಾವಿರದ ಗಡಿಯತ್ತ ದಾಪುಗಾಲು ಹಾಕಿದೆ. 145 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಇದೇ ವೇಳೆ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳು ಸಾವಿಗೀಡಾಗಿದ್ದು, ಮೃತರ ಸಂಖ್ಯೆ 29ಕ್ಕೆ ಏರಿದೆ. ನಿನ್ನೆ 80 ಕೊರೊನಾ‌ ಪಾಸಿಟೀವ್ ವ್ಯಕ್ತಿಗಳು‌ ಪತ್ತೆಯಾಗಿದ್ದರು. ಮೂವರು ಸಾವನ್ನಪ್ಪಿದ್ದರು. ಆಂಧ್ರದಲ್ಲಿ ದಿನೇ ದಿನೆ ಭಾರಿ ಪ್ರಮಾಣದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆಂಧ್ರದ ಜನತೆ ಭಯ […]

ಆಂಧ್ರದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆ
ಸಾಧು ಶ್ರೀನಾಥ್​
|

Updated on:Apr 24, 2020 | 7:20 PM

Share

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಆಂಧ್ರದಲ್ಲಿ ಕೊರೊನಾ ಸೋಂಕು ಒಟ್ಟು ಪ್ರಕರಣಗಳು 955ಕ್ಕೇರಿದ್ದು ಸಾವಿರದ ಗಡಿಯತ್ತ ದಾಪುಗಾಲು ಹಾಕಿದೆ. 145 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.

ಇದೇ ವೇಳೆ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳು ಸಾವಿಗೀಡಾಗಿದ್ದು, ಮೃತರ ಸಂಖ್ಯೆ 29ಕ್ಕೆ ಏರಿದೆ. ನಿನ್ನೆ 80 ಕೊರೊನಾ‌ ಪಾಸಿಟೀವ್ ವ್ಯಕ್ತಿಗಳು‌ ಪತ್ತೆಯಾಗಿದ್ದರು. ಮೂವರು ಸಾವನ್ನಪ್ಪಿದ್ದರು. ಆಂಧ್ರದಲ್ಲಿ ದಿನೇ ದಿನೆ ಭಾರಿ ಪ್ರಮಾಣದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆಂಧ್ರದ ಜನತೆ ಭಯ ಭೀತರಾಗಿದ್ದಾರೆ.

ಪಕ್ಕದ ತೆಲಂಗಾಣದಲ್ಲಿಯೂ ಇಂದು ಮತ್ತೆ 13 ಪ್ರಕರಣಗಳು ಪತ್ತೆಯಾಗಿವೆ. ತೆಲಂಗಾಣದಲ್ಲಿ‌ ಕೊರೊನಾ‌ ಪಾಸಿಟೀವ್ ಪ್ರಕರಣಗಳು 983 ಕ್ಕೆ ಏರಿವೆ.

ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 1,755ಕ್ಕೆ ಏರಿಕೆ:  ತಮಿಳುನಾಡಿನಲ್ಲಿ ಇಂದು ಹೊಸದಾಗಿ 72 ಜನರಿಗೆ ಸೋಂಕು ತಗುಲಿದೆ. ಚೆನ್ನೈನಲ್ಲಿ ಇಂದು ಹೊಸದಾಗಿ 52 ಜನರಲ್ಲಿ ಸೋಂಕು ಪತ್ತೆಯಾಗಿದೆ. ಚೆನ್ನೈ ಮಹಾನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ‌452 ಕ್ಕೆ ಏರಿದೆ. ತಮಿಳುನಾಡಿನಲ್ಲಿ ಇದುವರೆಗೆ ಕೊರೊನಾಗೆ 22 ಜನ ಬಲಿಯಾಗಿದ್ದಾರೆ.

ಪಶ್ಚಿಮ‌ ಬಂಗಾಳದಲ್ಲಿ ಇಂದು 3 ಮಂದಿ ಕೊರೊನಾ ಪಾಸಿಟೀವ್ ವ್ಯಕ್ತಿಗಳು ಮೃತಪ್ಪಟಿದ್ದಾರೆ‌. ಬಂಗಾಳದಲ್ಲಿ ಕೊರೊನಾ ಮೃತರ ಸಂಖ್ಯೆ ಒಟ್ಟು 18ಕ್ಕೆ ಏರಿದೆ ಎಂದು ಪ. ಬಂಗಾಳ ಚೀಫ್ ಸೆಕ್ರೆಟರಿ ರಾಜೀವ್ ಸಿನ್ಹಾ ಹೇಳಿದ್ದಾರೆ.

Published On - 5:41 pm, Fri, 24 April 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!