AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಆಂಧ್ರದಲ್ಲಿ ಕೊರೊನಾ ಸೋಂಕು ಒಟ್ಟು ಪ್ರಕರಣಗಳು 955ಕ್ಕೇರಿದ್ದು ಸಾವಿರದ ಗಡಿಯತ್ತ ದಾಪುಗಾಲು ಹಾಕಿದೆ. 145 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಇದೇ ವೇಳೆ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳು ಸಾವಿಗೀಡಾಗಿದ್ದು, ಮೃತರ ಸಂಖ್ಯೆ 29ಕ್ಕೆ ಏರಿದೆ. ನಿನ್ನೆ 80 ಕೊರೊನಾ‌ ಪಾಸಿಟೀವ್ ವ್ಯಕ್ತಿಗಳು‌ ಪತ್ತೆಯಾಗಿದ್ದರು. ಮೂವರು ಸಾವನ್ನಪ್ಪಿದ್ದರು. ಆಂಧ್ರದಲ್ಲಿ ದಿನೇ ದಿನೆ ಭಾರಿ ಪ್ರಮಾಣದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆಂಧ್ರದ ಜನತೆ ಭಯ […]

ಆಂಧ್ರದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆ
ಸಾಧು ಶ್ರೀನಾಥ್​
|

Updated on:Apr 24, 2020 | 7:20 PM

Share

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಇಂದು ಮತ್ತೆ 62 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಆಂಧ್ರದಲ್ಲಿ ಕೊರೊನಾ ಸೋಂಕು ಒಟ್ಟು ಪ್ರಕರಣಗಳು 955ಕ್ಕೇರಿದ್ದು ಸಾವಿರದ ಗಡಿಯತ್ತ ದಾಪುಗಾಲು ಹಾಕಿದೆ. 145 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.

ಇದೇ ವೇಳೆ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳು ಸಾವಿಗೀಡಾಗಿದ್ದು, ಮೃತರ ಸಂಖ್ಯೆ 29ಕ್ಕೆ ಏರಿದೆ. ನಿನ್ನೆ 80 ಕೊರೊನಾ‌ ಪಾಸಿಟೀವ್ ವ್ಯಕ್ತಿಗಳು‌ ಪತ್ತೆಯಾಗಿದ್ದರು. ಮೂವರು ಸಾವನ್ನಪ್ಪಿದ್ದರು. ಆಂಧ್ರದಲ್ಲಿ ದಿನೇ ದಿನೆ ಭಾರಿ ಪ್ರಮಾಣದಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆಂಧ್ರದ ಜನತೆ ಭಯ ಭೀತರಾಗಿದ್ದಾರೆ.

ಪಕ್ಕದ ತೆಲಂಗಾಣದಲ್ಲಿಯೂ ಇಂದು ಮತ್ತೆ 13 ಪ್ರಕರಣಗಳು ಪತ್ತೆಯಾಗಿವೆ. ತೆಲಂಗಾಣದಲ್ಲಿ‌ ಕೊರೊನಾ‌ ಪಾಸಿಟೀವ್ ಪ್ರಕರಣಗಳು 983 ಕ್ಕೆ ಏರಿವೆ.

ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 1,755ಕ್ಕೆ ಏರಿಕೆ:  ತಮಿಳುನಾಡಿನಲ್ಲಿ ಇಂದು ಹೊಸದಾಗಿ 72 ಜನರಿಗೆ ಸೋಂಕು ತಗುಲಿದೆ. ಚೆನ್ನೈನಲ್ಲಿ ಇಂದು ಹೊಸದಾಗಿ 52 ಜನರಲ್ಲಿ ಸೋಂಕು ಪತ್ತೆಯಾಗಿದೆ. ಚೆನ್ನೈ ಮಹಾನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ‌452 ಕ್ಕೆ ಏರಿದೆ. ತಮಿಳುನಾಡಿನಲ್ಲಿ ಇದುವರೆಗೆ ಕೊರೊನಾಗೆ 22 ಜನ ಬಲಿಯಾಗಿದ್ದಾರೆ.

ಪಶ್ಚಿಮ‌ ಬಂಗಾಳದಲ್ಲಿ ಇಂದು 3 ಮಂದಿ ಕೊರೊನಾ ಪಾಸಿಟೀವ್ ವ್ಯಕ್ತಿಗಳು ಮೃತಪ್ಪಟಿದ್ದಾರೆ‌. ಬಂಗಾಳದಲ್ಲಿ ಕೊರೊನಾ ಮೃತರ ಸಂಖ್ಯೆ ಒಟ್ಟು 18ಕ್ಕೆ ಏರಿದೆ ಎಂದು ಪ. ಬಂಗಾಳ ಚೀಫ್ ಸೆಕ್ರೆಟರಿ ರಾಜೀವ್ ಸಿನ್ಹಾ ಹೇಳಿದ್ದಾರೆ.

Published On - 5:41 pm, Fri, 24 April 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ