AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ. ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ […]

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?
ಸಾಧು ಶ್ರೀನಾಥ್​
|

Updated on:May 18, 2020 | 8:35 PM

Share

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ.

ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ.

ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲು ಸಭೆಯಲ್ಲಿ‌ ತೀರ್ಮಾನಿಸಲಾಗಿದೆ.

Published On - 2:45 pm, Mon, 18 May 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ