AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ. ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ […]

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:35 PM

Share

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ.

ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ.

ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲು ಸಭೆಯಲ್ಲಿ‌ ತೀರ್ಮಾನಿಸಲಾಗಿದೆ.

Published On - 2:45 pm, Mon, 18 May 20

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್