AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ. ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ […]

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?
ಸಾಧು ಶ್ರೀನಾಥ್​
|

Updated on:May 18, 2020 | 8:35 PM

Share

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ.

ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ.

ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲು ಸಭೆಯಲ್ಲಿ‌ ತೀರ್ಮಾನಿಸಲಾಗಿದೆ.

Published On - 2:45 pm, Mon, 18 May 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ