AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ. ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ […]

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?
ಸಾಧು ಶ್ರೀನಾಥ್​
|

Updated on:May 18, 2020 | 8:35 PM

Share

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ.

ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ.

ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲು ಸಭೆಯಲ್ಲಿ‌ ತೀರ್ಮಾನಿಸಲಾಗಿದೆ.

Published On - 2:45 pm, Mon, 18 May 20

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ