AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ. ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ […]

ಕರ್ನಾಟಕದಲ್ಲಿ ರೆಡ್ ಬಸ್ ಸಂಚಾರ ಇರುತ್ತೆ, ನೆರೆಯ ತೆಲಂಗಾಣದಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:35 PM

Share

ಹೈದರಾಬಾದ್: ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅದೇ ರೀತಿ ನೆರೆಯ ತೆಲಂಗಾಣದಲ್ಲಿಯೂ ನಾಳೆಯಿಂದ ಬಸ್ ಸಂಚರಿಸಲಿದೆ.

ಸಾರಿಗೆ ಸಚಿವ ಪೂವ್ವಾಡ ಅಜಯ ನೇತೃತ್ವದಲ್ಲಿ‌ ನಡೆದ ರಸ್ತೆ ಸಾರಿಗೆ ಇಲಾಖೆಯ ಸಭೆಯಲ್ಲಿ ತೆಲಂಗಾಣದಲ್ಲಿ ನಾಳೆಯಿಂದ ಬಸ್​ಗಳ ಓಡಾಟ ಆರಂಭಿಸಲು ನಿರ್ಧಾರ ಕೈಗೊಳ್ಳಲಾಯ್ತು. ಹೈದರಾಬಾದ್ ನಗರ‌ ಹೊರತುಪಡಿಸಿ ಎಲ್ಲಾ ಗ್ರೀನ್ ಜೋನ್​ಗಳಲ್ಲಿ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ.

ಕಂಟೇನ್ಮೆಂಟ್, ರೆಡ್ ಜೋನ್​ಗಳಲ್ಲಿ‌ ಹಾಗೂ ಹೈದರಾಬಾದ್ ಮಹಾನಗರದಲ್ಲಿ‌ ಬಸ್​ಗಳ‌ ಓಡಾಟ ಇರುವುದಿಲ್ಲ. ಬಸ್​ಗಳಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲು ಸಭೆಯಲ್ಲಿ‌ ತೀರ್ಮಾನಿಸಲಾಗಿದೆ.

Published On - 2:45 pm, Mon, 18 May 20

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ