AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟೆಕ್ಕಿಯನ್ನು ಪ್ರೀತಿಸಿ ಮದುವೆಯಾಗಿದ್ದ ಟೆಕ್ಕಿ ವರ ಪ್ರಸ್ತದ ಕೋಣೆಯಲ್ಲಿ ಸಾವು, ಕಾರಣವೇನು?

ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈತ ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಸಿರಿಶಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಎರಡು ದಿನಗಳ ಹಿಂದೆ ಸಿರಿಶಾ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದರು.

Video: ಟೆಕ್ಕಿಯನ್ನು ಪ್ರೀತಿಸಿ ಮದುವೆಯಾಗಿದ್ದ ಟೆಕ್ಕಿ ವರ ಪ್ರಸ್ತದ ಕೋಣೆಯಲ್ಲಿ ಸಾವು, ಕಾರಣವೇನು?
Video: ಮದನಪಲ್ಲಿಯಲ್ಲಿ ಪ್ರಸ್ತದ ಕೋಣೆಯಲ್ಲಿಯೇ ಟೆಕ್ಕಿ ವರ ಸಾವು, ಕಾರಣವೇನು?
TV9 Web
| Edited By: |

Updated on: Sep 14, 2022 | 2:57 PM

Share

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯಲ್ಲಿ (Madanapalli) ದಾರುಣ ಘಟನೆಯೊಂದು ನಡೆದಿದೆ. ಮದುವೆಯಾದ ಎರಡೇ ದಿನದಲ್ಲಿ ವರಮಹಾಶಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತನನ್ನು ತುಳಸಿ ಪ್ರಸಾದ್ ಎಂದು ಗುರುತಿಸಲಾಗಿದ್ದು, ಪಾಕಾಲ ಮಂಡಲದ ಪತ್ತಿಪತಿವಾರಿ ಪಲ್ಲಿ ನಿವಾಸಿ ಎಂದು ಗುರುತಿಸಲಾಗಿದೆ.

ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈತ ಹೈದರಾಬಾದ್‌ನಲ್ಲಿ (Hyderabad) ಸಾಫ್ಟ್‌ವೇರ್ ಇಂಜಿನಿಯರ್ (software engineer) ಆಗಿರುವ ಸಿರಿಶಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಎರಡು ದಿನಗಳ ಹಿಂದೆ ಸಿರಿಶಾ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಮೊದಲ ರಾತ್ರಿಯೇ (first night) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆಯಾಗಿ ಮೂರು ವರ್ಷ ಕಳೆದರೂ ನಡೆಯದ ಫಸ್ಟ್​ ನೈಟ್​! ಅನುಮಾನಗೊಂಡು ವಿಚಾರಿಸಿದಾಗ ಬೆಚ್ಚಿಬಿದ್ದ ಪತ್ನಿ!!

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ