AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Instructions To Ayodhya: ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ – ಅಯೋಧ್ಯೆ ಟ್ರಸ್ಟ್‌ಗೆ ಟಿಟಿಡಿ ಸಲಹೆ ಸೂಚನೆ

Queue management in Ayodhya: ಬಾಲರಾಮನ ದೇಗುಲಕ್ಕೆ ಬರುವ ಭಕ್ತರಿಗೆ ತೃಪ್ತಿಕರ ದರ್ಶನ ನೀಡಲು ಎಂತಹ ವ್ಯವಸ್ಥೆ ಮಾಡಬೇಕು ಎಂದು ಟಿಟಿಡಿ ಇಒ ಅವರನ್ನು ಅಯೋಧ್ಯೆ ಟ್ರಸ್ಟ್‌ ಸದಸ್ಯರು ಕೇಳಿದ್ದರು. ಕ್ಯೂ ಲೈನ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಟಿಟಿಡಿ ಎಂಜಿನಿಯರಿಂಗ್ ಅಧಿಕಾರಿಗಳು ಹಲವಾರು ಸಲಹೆಗಳನ್ನು ನೀಡಿದ್ದಾರೆ.

TTD Instructions To Ayodhya: ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ - ಅಯೋಧ್ಯೆ ಟ್ರಸ್ಟ್‌ಗೆ ಟಿಟಿಡಿ ಸಲಹೆ ಸೂಚನೆ
ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ: ಟಿಟಿಡಿ ಸಲಹೆ ಸೂಚನೆ
ಸಾಧು ಶ್ರೀನಾಥ್​
|

Updated on:Feb 19, 2024 | 1:59 PM

Share

ಅಯೋಧ್ಯೆ ರಾಮ ಮಂದಿರದಲ್ಲಿ ಭಕ್ತರ ದಟ್ಟಣೆಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅಂದರೆ ಕ್ಯೂ ವ್ಯವಸ್ಥೆ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಲಿ ಪದಾಧಿಕಾರಿಗಳು (ಟಿಟಿಡಿ TTD) ಅಯೋಧ್ಯೆ ಟ್ರಸ್ಟ್‌ನ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರತಿನಿಧಿಗಳೊಂದಿಗೆ ಅವರು ಭಕ್ತರ ಹರಿವನ್ನು ನಿಯಂತ್ರಿಸುವ ಜೊತೆಗೆ ಸರತಿ ಸಾಲುಗಳ ನಿರ್ವಹಣೆಯ ಬಗ್ಗೆ ಚರ್ಚಿಸಿದರು. ಟಿಟಿಡಿ ಇ ಒ ಎ ವಿ ಧರ್ಮ ರೆಡ್ಡಿ ನೇತೃತ್ವದ ದೇವಾಸ್ಥಾನದ ಅಧಿಕಾರಿಗಳ ತಂಡ ಜಾಗೃತಿ ಮೂಡಿಸಿತು. ಟ್ರಸ್ಟ್‌ನ ಮನವಿಯಂತೆ ಟಿಟಿಡಿ ಅಧಿಕಾರಿಗಳು ಅಯೋಧ್ಯೆಗೆ ತೆರಳಿದ್ದರು. ಟ್ರಸ್ಟ್ ಕಚೇರಿಯಲ್ಲಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಯಿತು (Queue management in Ayodhya).

ಬಾಲರಾಮನ ದೇಗುಲಕ್ಕೆ ಬರುವ ಭಕ್ತರಿಗೆ ತೃಪ್ತಿಕರ ದರ್ಶನ ನೀಡಲು ಎಂತಹ ವ್ಯವಸ್ಥೆ ಮಾಡಬೇಕು ಎಂದು ಟಿಟಿಡಿ ಇಒ ಅವರನ್ನು ಕೇಳಲಾಯಿತು. ಕ್ಯೂ ಲೈನ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಟಿಟಿಡಿ ಎಂಜಿನಿಯರಿಂಗ್ ಅಧಿಕಾರಿಗಳು ಹಲವಾರು ಸಲಹೆಗಳನ್ನು ನೀಡಿದ್ದಾರೆ.

Also Read: ಪವಡಿಸು ಪರಮಾತ್ಮ… ಬಾಲ ರಾಮನಿಗೆ ಬೇಕು ವಿಶ್ರಾಂತಿ: ಇನ್ನು ಅಯೋಧ್ಯೆ ಮಂದಿರವನ್ನು 1 ಗಂಟೆ ಕಾಲ ಮುಚ್ಚಲಾಗುವುದು

ಬಳಿಕ ಬಾಲರಾಮನ ದರ್ಶನ ಏರ್ಪಡಿಸಿದ್ದ ದೇವಸ್ಥಾನದ ಟ್ರಸ್ಟ್‌ನ ಪ್ರತಿನಿಧಿಗಳು ಟಿಟಿಡಿ ಅಧಿಕಾರಿಗಳಿಗೆ ತೀರ್ಥಪ್ರಸಾದ ವಿತರಿಸಿದರು. ಅಯೋಧ್ಯೆ ಟ್ರಸ್ಟ್‌ನ ಪ್ರತಿನಿಧಿಗಳಾದ ಡಾ.ಅನಿಲ್ ಮಿಶ್ರಾ, ಗೋಪಾಲ್ ಜಿ, ಜಗದೀಶ್ ಆಫ್ಲೆ, ಗಿರೀಶ್ ಸಹಸ್ರ ಭೋಜನಿ, ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವ್ ಹಾಗೂ ಟಿಟಿಡಿ ಇ ಒ ಜೊತೆಗೆ ದೇವಸ್ಥಾನದ ವಿಶೇಷ ತಂಡವೂ ಅಯೋಧ್ಯೆ ಭೇಟಿಯಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:59 pm, Mon, 19 February 24

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ