AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Instructions To Ayodhya: ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ – ಅಯೋಧ್ಯೆ ಟ್ರಸ್ಟ್‌ಗೆ ಟಿಟಿಡಿ ಸಲಹೆ ಸೂಚನೆ

Queue management in Ayodhya: ಬಾಲರಾಮನ ದೇಗುಲಕ್ಕೆ ಬರುವ ಭಕ್ತರಿಗೆ ತೃಪ್ತಿಕರ ದರ್ಶನ ನೀಡಲು ಎಂತಹ ವ್ಯವಸ್ಥೆ ಮಾಡಬೇಕು ಎಂದು ಟಿಟಿಡಿ ಇಒ ಅವರನ್ನು ಅಯೋಧ್ಯೆ ಟ್ರಸ್ಟ್‌ ಸದಸ್ಯರು ಕೇಳಿದ್ದರು. ಕ್ಯೂ ಲೈನ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಟಿಟಿಡಿ ಎಂಜಿನಿಯರಿಂಗ್ ಅಧಿಕಾರಿಗಳು ಹಲವಾರು ಸಲಹೆಗಳನ್ನು ನೀಡಿದ್ದಾರೆ.

TTD Instructions To Ayodhya: ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ - ಅಯೋಧ್ಯೆ ಟ್ರಸ್ಟ್‌ಗೆ ಟಿಟಿಡಿ ಸಲಹೆ ಸೂಚನೆ
ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ: ಟಿಟಿಡಿ ಸಲಹೆ ಸೂಚನೆ
ಸಾಧು ಶ್ರೀನಾಥ್​
|

Updated on:Feb 19, 2024 | 1:59 PM

Share

ಅಯೋಧ್ಯೆ ರಾಮ ಮಂದಿರದಲ್ಲಿ ಭಕ್ತರ ದಟ್ಟಣೆಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅಂದರೆ ಕ್ಯೂ ವ್ಯವಸ್ಥೆ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಲಿ ಪದಾಧಿಕಾರಿಗಳು (ಟಿಟಿಡಿ TTD) ಅಯೋಧ್ಯೆ ಟ್ರಸ್ಟ್‌ನ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರತಿನಿಧಿಗಳೊಂದಿಗೆ ಅವರು ಭಕ್ತರ ಹರಿವನ್ನು ನಿಯಂತ್ರಿಸುವ ಜೊತೆಗೆ ಸರತಿ ಸಾಲುಗಳ ನಿರ್ವಹಣೆಯ ಬಗ್ಗೆ ಚರ್ಚಿಸಿದರು. ಟಿಟಿಡಿ ಇ ಒ ಎ ವಿ ಧರ್ಮ ರೆಡ್ಡಿ ನೇತೃತ್ವದ ದೇವಾಸ್ಥಾನದ ಅಧಿಕಾರಿಗಳ ತಂಡ ಜಾಗೃತಿ ಮೂಡಿಸಿತು. ಟ್ರಸ್ಟ್‌ನ ಮನವಿಯಂತೆ ಟಿಟಿಡಿ ಅಧಿಕಾರಿಗಳು ಅಯೋಧ್ಯೆಗೆ ತೆರಳಿದ್ದರು. ಟ್ರಸ್ಟ್ ಕಚೇರಿಯಲ್ಲಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಯಿತು (Queue management in Ayodhya).

ಬಾಲರಾಮನ ದೇಗುಲಕ್ಕೆ ಬರುವ ಭಕ್ತರಿಗೆ ತೃಪ್ತಿಕರ ದರ್ಶನ ನೀಡಲು ಎಂತಹ ವ್ಯವಸ್ಥೆ ಮಾಡಬೇಕು ಎಂದು ಟಿಟಿಡಿ ಇಒ ಅವರನ್ನು ಕೇಳಲಾಯಿತು. ಕ್ಯೂ ಲೈನ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಟಿಟಿಡಿ ಎಂಜಿನಿಯರಿಂಗ್ ಅಧಿಕಾರಿಗಳು ಹಲವಾರು ಸಲಹೆಗಳನ್ನು ನೀಡಿದ್ದಾರೆ.

Also Read: ಪವಡಿಸು ಪರಮಾತ್ಮ… ಬಾಲ ರಾಮನಿಗೆ ಬೇಕು ವಿಶ್ರಾಂತಿ: ಇನ್ನು ಅಯೋಧ್ಯೆ ಮಂದಿರವನ್ನು 1 ಗಂಟೆ ಕಾಲ ಮುಚ್ಚಲಾಗುವುದು

ಬಳಿಕ ಬಾಲರಾಮನ ದರ್ಶನ ಏರ್ಪಡಿಸಿದ್ದ ದೇವಸ್ಥಾನದ ಟ್ರಸ್ಟ್‌ನ ಪ್ರತಿನಿಧಿಗಳು ಟಿಟಿಡಿ ಅಧಿಕಾರಿಗಳಿಗೆ ತೀರ್ಥಪ್ರಸಾದ ವಿತರಿಸಿದರು. ಅಯೋಧ್ಯೆ ಟ್ರಸ್ಟ್‌ನ ಪ್ರತಿನಿಧಿಗಳಾದ ಡಾ.ಅನಿಲ್ ಮಿಶ್ರಾ, ಗೋಪಾಲ್ ಜಿ, ಜಗದೀಶ್ ಆಫ್ಲೆ, ಗಿರೀಶ್ ಸಹಸ್ರ ಭೋಜನಿ, ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವ್ ಹಾಗೂ ಟಿಟಿಡಿ ಇ ಒ ಜೊತೆಗೆ ದೇವಸ್ಥಾನದ ವಿಶೇಷ ತಂಡವೂ ಅಯೋಧ್ಯೆ ಭೇಟಿಯಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:59 pm, Mon, 19 February 24

Follow Us
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?