AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ತೊಳೆದು, ಇಸ್ತ್ರಿ ಮಾಡಿ ಕಾರ್ಯಕ್ರಮ ಉದ್ಘಾಟಿಸಿದ YSR ಕಾಂಗ್ರೆಸ್ ಶಾಸಕ!

ಚಿತ್ತೂರು: ಕೆಲವರಿಗೆ ತಾವು ಏನೇ ಮಾಡಿದ್ರೂ.. ವಿಭಿನ್ನವಾಗಿರಬೇಕು ಅನ್ನೋ ವಿಚಾರಧಾರೆ! ಇಂಥ ವ್ಯಕ್ತಿಗಳು ಯಾವಾಗಲೂ ಯೋಚಿಸೋದು ವಿಭಿನ್ನ, ಕೆಲಸ ಕಾರ್ಯಗಳನ್ನ ಮಾಡೋದು ಕೂಡಾ ವಿಭಿನ್ನವಾಗಿಯೇ. ಇಂಥವರ ಸಾಲಿಗೆ ಸೇರ್ತಾರೆ ಆಂಧ್ರಪ್ರದೇಶದ ವೈಎಸ್‌ಆರ್‌ ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ. ಹೌದು, ವೈಎಸ್‌ಆರ್‌ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ ತಾವು ಏನೇ ಮಾಡಿದ್ರೂ ವಿಭಿನ್ನವಾಗಿರಬೇಕು ಮತ್ತು ಅದು ಜನರ ಗಮನ ಸೆಳೆಯಬೇಕು ಅನ್ನೋ ಮನೋಭಾವದವರು ಅಂತಾ ಕಾಣುತ್ತೆ. ಹೀಗಾಗಿ ಚಿತ್ತೂರಿ‌ನಲ್ಲಿ ನಡೆದ ಮಡಿವಾಳ ಸಮಾಜದ ಕಾರ್ಯಕ್ರಮದಲ್ಲಿ […]

ಬಟ್ಟೆ ತೊಳೆದು, ಇಸ್ತ್ರಿ ಮಾಡಿ ಕಾರ್ಯಕ್ರಮ ಉದ್ಘಾಟಿಸಿದ  YSR ಕಾಂಗ್ರೆಸ್ ಶಾಸಕ!
Guru
|

Updated on:Jun 24, 2020 | 2:17 PM

Share

ಚಿತ್ತೂರು: ಕೆಲವರಿಗೆ ತಾವು ಏನೇ ಮಾಡಿದ್ರೂ.. ವಿಭಿನ್ನವಾಗಿರಬೇಕು ಅನ್ನೋ ವಿಚಾರಧಾರೆ! ಇಂಥ ವ್ಯಕ್ತಿಗಳು ಯಾವಾಗಲೂ ಯೋಚಿಸೋದು ವಿಭಿನ್ನ, ಕೆಲಸ ಕಾರ್ಯಗಳನ್ನ ಮಾಡೋದು ಕೂಡಾ ವಿಭಿನ್ನವಾಗಿಯೇ. ಇಂಥವರ ಸಾಲಿಗೆ ಸೇರ್ತಾರೆ ಆಂಧ್ರಪ್ರದೇಶದ ವೈಎಸ್‌ಆರ್‌ ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ.

ಹೌದು, ವೈಎಸ್‌ಆರ್‌ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ ತಾವು ಏನೇ ಮಾಡಿದ್ರೂ ವಿಭಿನ್ನವಾಗಿರಬೇಕು ಮತ್ತು ಅದು ಜನರ ಗಮನ ಸೆಳೆಯಬೇಕು ಅನ್ನೋ ಮನೋಭಾವದವರು ಅಂತಾ ಕಾಣುತ್ತೆ. ಹೀಗಾಗಿ ಚಿತ್ತೂರಿ‌ನಲ್ಲಿ ನಡೆದ ಮಡಿವಾಳ ಸಮಾಜದ ಕಾರ್ಯಕ್ರಮದಲ್ಲಿ ಬಟ್ಟೆ ತೊಳೆದು ನಂತರ ಅದನ್ನ ಇಸ್ತ್ರಿ ಮಾಡೋ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದಾರೆ.

ಇತ್ತೀಚೆಗೆ ಆಂಧ್ರ ಸರ್ಕಾರ ಧೋಬಿ ಸಮಾಜದ ವೃತ್ತಿ ನಿರತರ ಅನುಕೂಲಕ್ಕಾಗಿ ಯೋಜನೆಯೊಂದನ್ನ ಜಾರಿಗೆ ತಂದಿದೆ. ಈ ಯೋಜನೆಯನ್ವಯ ಪ್ರತಿ ಧೋಬಿ ಸಮಾಜದ ವೃತ್ತಿನಿರತರಿಗೆ ವಾರ್ಷಿಕ ತಲಾ 10,000 ರೂ. ಸಹಾಯ ಧನವನ್ನ ಐದು ವರ್ಷಗಳ ಕಾಲ ನೀಡಲಾಗುತ್ತೆ. ಈ ಹಿನ್ನೆಲೆಯಲ್ಲಿ ಶಾಸಕರನ್ನ ಸನ್ಮಾನಿಸಲು ಮಡಿವಾಳ ಸಮಾಜ ಈ ಕಾರ್ಯಕ್ರಮ ಅಯೋಜಿಸಿತ್ತು.

ಈ ಹಿಂದೆ ನಮ್ಮ ಮಾಜಿ ಮುಖ್ಯಮಂತ್ರಿ ಆರ್‌ ಗುಂಡೂರಾವ್‌ ಕೂಡಾ ಬೆಂಗಳೂರಿನ ಜಯನಗರದಲ್ಲಿ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಧುಮುಕಿ ಈಜುವ ಮೂಲಕ ಸ್ವಿಮ್ಮಿಂಗ್ ‌ಪೂಲ್‌ ಉದ್ಘಾಟನೆ ಮಾಡಿದ್ದರು.

Published On - 2:08 pm, Wed, 24 June 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ