AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ತೊಳೆದು, ಇಸ್ತ್ರಿ ಮಾಡಿ ಕಾರ್ಯಕ್ರಮ ಉದ್ಘಾಟಿಸಿದ YSR ಕಾಂಗ್ರೆಸ್ ಶಾಸಕ!

ಚಿತ್ತೂರು: ಕೆಲವರಿಗೆ ತಾವು ಏನೇ ಮಾಡಿದ್ರೂ.. ವಿಭಿನ್ನವಾಗಿರಬೇಕು ಅನ್ನೋ ವಿಚಾರಧಾರೆ! ಇಂಥ ವ್ಯಕ್ತಿಗಳು ಯಾವಾಗಲೂ ಯೋಚಿಸೋದು ವಿಭಿನ್ನ, ಕೆಲಸ ಕಾರ್ಯಗಳನ್ನ ಮಾಡೋದು ಕೂಡಾ ವಿಭಿನ್ನವಾಗಿಯೇ. ಇಂಥವರ ಸಾಲಿಗೆ ಸೇರ್ತಾರೆ ಆಂಧ್ರಪ್ರದೇಶದ ವೈಎಸ್‌ಆರ್‌ ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ. ಹೌದು, ವೈಎಸ್‌ಆರ್‌ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ ತಾವು ಏನೇ ಮಾಡಿದ್ರೂ ವಿಭಿನ್ನವಾಗಿರಬೇಕು ಮತ್ತು ಅದು ಜನರ ಗಮನ ಸೆಳೆಯಬೇಕು ಅನ್ನೋ ಮನೋಭಾವದವರು ಅಂತಾ ಕಾಣುತ್ತೆ. ಹೀಗಾಗಿ ಚಿತ್ತೂರಿ‌ನಲ್ಲಿ ನಡೆದ ಮಡಿವಾಳ ಸಮಾಜದ ಕಾರ್ಯಕ್ರಮದಲ್ಲಿ […]

ಬಟ್ಟೆ ತೊಳೆದು, ಇಸ್ತ್ರಿ ಮಾಡಿ ಕಾರ್ಯಕ್ರಮ ಉದ್ಘಾಟಿಸಿದ  YSR ಕಾಂಗ್ರೆಸ್ ಶಾಸಕ!
Guru
|

Updated on:Jun 24, 2020 | 2:17 PM

Share

ಚಿತ್ತೂರು: ಕೆಲವರಿಗೆ ತಾವು ಏನೇ ಮಾಡಿದ್ರೂ.. ವಿಭಿನ್ನವಾಗಿರಬೇಕು ಅನ್ನೋ ವಿಚಾರಧಾರೆ! ಇಂಥ ವ್ಯಕ್ತಿಗಳು ಯಾವಾಗಲೂ ಯೋಚಿಸೋದು ವಿಭಿನ್ನ, ಕೆಲಸ ಕಾರ್ಯಗಳನ್ನ ಮಾಡೋದು ಕೂಡಾ ವಿಭಿನ್ನವಾಗಿಯೇ. ಇಂಥವರ ಸಾಲಿಗೆ ಸೇರ್ತಾರೆ ಆಂಧ್ರಪ್ರದೇಶದ ವೈಎಸ್‌ಆರ್‌ ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ.

ಹೌದು, ವೈಎಸ್‌ಆರ್‌ಸಿಪಿ ಪಕ್ಷದ ಶಾಸಕ ಬಿ ಮಧುಸೂದನ್‌ ರೆಡ್ಡಿ ತಾವು ಏನೇ ಮಾಡಿದ್ರೂ ವಿಭಿನ್ನವಾಗಿರಬೇಕು ಮತ್ತು ಅದು ಜನರ ಗಮನ ಸೆಳೆಯಬೇಕು ಅನ್ನೋ ಮನೋಭಾವದವರು ಅಂತಾ ಕಾಣುತ್ತೆ. ಹೀಗಾಗಿ ಚಿತ್ತೂರಿ‌ನಲ್ಲಿ ನಡೆದ ಮಡಿವಾಳ ಸಮಾಜದ ಕಾರ್ಯಕ್ರಮದಲ್ಲಿ ಬಟ್ಟೆ ತೊಳೆದು ನಂತರ ಅದನ್ನ ಇಸ್ತ್ರಿ ಮಾಡೋ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದಾರೆ.

ಇತ್ತೀಚೆಗೆ ಆಂಧ್ರ ಸರ್ಕಾರ ಧೋಬಿ ಸಮಾಜದ ವೃತ್ತಿ ನಿರತರ ಅನುಕೂಲಕ್ಕಾಗಿ ಯೋಜನೆಯೊಂದನ್ನ ಜಾರಿಗೆ ತಂದಿದೆ. ಈ ಯೋಜನೆಯನ್ವಯ ಪ್ರತಿ ಧೋಬಿ ಸಮಾಜದ ವೃತ್ತಿನಿರತರಿಗೆ ವಾರ್ಷಿಕ ತಲಾ 10,000 ರೂ. ಸಹಾಯ ಧನವನ್ನ ಐದು ವರ್ಷಗಳ ಕಾಲ ನೀಡಲಾಗುತ್ತೆ. ಈ ಹಿನ್ನೆಲೆಯಲ್ಲಿ ಶಾಸಕರನ್ನ ಸನ್ಮಾನಿಸಲು ಮಡಿವಾಳ ಸಮಾಜ ಈ ಕಾರ್ಯಕ್ರಮ ಅಯೋಜಿಸಿತ್ತು.

ಈ ಹಿಂದೆ ನಮ್ಮ ಮಾಜಿ ಮುಖ್ಯಮಂತ್ರಿ ಆರ್‌ ಗುಂಡೂರಾವ್‌ ಕೂಡಾ ಬೆಂಗಳೂರಿನ ಜಯನಗರದಲ್ಲಿ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಧುಮುಕಿ ಈಜುವ ಮೂಲಕ ಸ್ವಿಮ್ಮಿಂಗ್ ‌ಪೂಲ್‌ ಉದ್ಘಾಟನೆ ಮಾಡಿದ್ದರು.

Published On - 2:08 pm, Wed, 24 June 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ