AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣ ಮಾರಿರುವೆ: ಅನಿಲ್​ ಅಂಬಾನಿ

ಒಂದೆಡೆ ದೇಶದ ಪ್ರತಿಷ್ಠಿತ ಹಾಗೂ ಅತಿ ದೊಡ್ಡ ಶ್ರೀಮಂತರಾಗಿ ರಿಲಯನ್ಸ್​ ಸಂಸ್ಥೆ ಮುಖ್ಯಸ್ಥ ಮುಖೇಶ್​ ಅಂಬಾನಿ ರಾರಾಜಿಸುತ್ತಿದ್ದರೆ ಇತ್ತ ಅವರ ಸಹೋದರ ಅನಿಲ್ ಅಂಬಾನಿ ದಿವಾಳಿಯಾಗುವ ಸ್ಥಿತಿ ತಲುಪಿದ್ದಾರೆ. ಚೀನಾ ಮೂಲದ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಮರುಪಾವತಿಸಲಾಗದ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ ಕೇಸ್ ದಾಖಲಿಸಿತ್ತು. ಲಂಡನ್ ಕೋರ್ಟ್‌ನಲ್ಲಿ ಚೀನಾ ಬ್ಯಾಂಕ್​ ಕೇಸ್ ದಾಖಲಿಸಿದೆ. ಇದೀಗ, ಬ್ಯಾಂಕ್​ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಅನಿಲ್​ ಅಂಬಾನಿ ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ಮಾರಾಟ ಮಾಡಿದ್ದೇನೆ ಎಂದು ಲಂಡನ್ […]

ಕಾನೂನು ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣ ಮಾರಿರುವೆ: ಅನಿಲ್​ ಅಂಬಾನಿ
KUSHAL V
|

Updated on:Sep 26, 2020 | 1:55 PM

Share

ಒಂದೆಡೆ ದೇಶದ ಪ್ರತಿಷ್ಠಿತ ಹಾಗೂ ಅತಿ ದೊಡ್ಡ ಶ್ರೀಮಂತರಾಗಿ ರಿಲಯನ್ಸ್​ ಸಂಸ್ಥೆ ಮುಖ್ಯಸ್ಥ ಮುಖೇಶ್​ ಅಂಬಾನಿ ರಾರಾಜಿಸುತ್ತಿದ್ದರೆ ಇತ್ತ ಅವರ ಸಹೋದರ ಅನಿಲ್ ಅಂಬಾನಿ ದಿವಾಳಿಯಾಗುವ ಸ್ಥಿತಿ ತಲುಪಿದ್ದಾರೆ.

ಚೀನಾ ಮೂಲದ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಮರುಪಾವತಿಸಲಾಗದ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ ಕೇಸ್ ದಾಖಲಿಸಿತ್ತು. ಲಂಡನ್ ಕೋರ್ಟ್‌ನಲ್ಲಿ ಚೀನಾ ಬ್ಯಾಂಕ್​ ಕೇಸ್ ದಾಖಲಿಸಿದೆ.

ಇದೀಗ, ಬ್ಯಾಂಕ್​ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಅನಿಲ್​ ಅಂಬಾನಿ ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ಮಾರಾಟ ಮಾಡಿದ್ದೇನೆ ಎಂದು ಲಂಡನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜೊತೆಗೆ, ಈಗಿನ ಕೋರ್ಟ್ ವೆಚ್ಚವನ್ನು ನನ್ನ ಪತ್ನಿ ಹಾಗೂ ಕುಟುಂಬದವರು ಭರಿಸುತ್ತಿದ್ದಾರೆ. ಇದಕ್ಕಾಗಿ, ನನ್ನ ಮಗ ಕೂಡ ಸಾಲ ಪಡೆದಿದ್ದಾನೆಂದು ಅನಿಲ್ ಅಂಬಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಂದ ಹಾಗೆ, ಜಗತ್ತಿನ ಆರನೇ ಅತಿದೊಡ್ಡ ಶ್ರೀಮಂತನಾಗಿದ್ದ ಅನಿಲ್ ಅಂಬಾನಿ‌ ಬಳಿ ಈಗ ಇರೋದು ಒಂದೇ ಕಾರ್‌. ಖ್ಯಾತ ಉದ್ಯಮಿ ಇದೀಗ ಸರಳ ಜೀವನ‌ ನಡೆಸುತ್ತಿದ್ದಾರಂತೆ.

ಜೊತೆಗೆ, ತಾಯಿ ಕೋಕಿಲಾ ಬೆನ್​ರಿಂದ 500 ಕೋಟಿ ರೂಪಾಯಿ ಸಾಲ ಪಡೆದಿದ್ದು ತಮ್ಮ ಪುತ್ರ ಅನಮೋಲ್​ನಿಂದ ಸಹ 310 ಕೋಟಿ ರೂಪಾಯಿ ಸಾಲ ಪಡೆದಿದ್ದೇನೆ ಎಂದು ಲಂಡನ್ ಕೋರ್ಟ್​ಗೆ ತಿಳಿಸಿದ್ದಾರೆ. ಇದಲ್ಲದೆ, ತಮ್ಮ ಬಳಿಯಿರುವ ಆರ್ಟ್ ಕಲೆಕ್ಷನ್ ಎಲ್ಲಾ ತಮ್ಮ ಪತ್ನಿ ಟೀನಾಳ ಸಂಗ್ರಹಗಳು ಎಂದು ಹೇಳಿದ್ದಾರೆ.

Published On - 11:34 am, Sat, 26 September 20

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ