AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ
ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಅಣ್ಣಾ ಹಜಾರೆ
KUSHAL V
|

Updated on: Jan 29, 2021 | 9:46 PM

Share

ಮುಂಬೈ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

ಜ.30ರಿಂದ ಧರಣಿ ನಡೆಸಲು ಅಣ್ಣಾ ಹಜಾರೆ ನಿರ್ಧರಿಸಿದ್ರು. ಆದರೆ ಇದೀಗ, ಅಣ್ಣಾ ಹಜಾರೆ ತಮ್ಮ ಉದ್ದೇಶಿತ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

ಅಣ್ಣಾ ಮಹಾರಾಷ್ಟ್ರದ ರಾಲೇಗಾಂವ್ ಸಿದ್ಧಿಯಲ್ಲಿ ಧರಣಿ ನಡೆಸಲು ನಿರ್ಧಾರ ಕೈಗೊಂಡಿದ್ರು. ಆದರೆ, ಮಹಾರಾಷ್ಟ್ರದ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್​ ಹಾಗೂ ಕೇಂದ್ರ ಸಚಿವ ಕೈಲಾಶ್​ ಚೌಧರಿ ಅಣ್ಣಾ ಅವರನ್ನು ಇಂದು ಭೇಟಿಯಾಗಿ ತಮ್ಮ ಪ್ರತಿಭಟನೆ ವಾಪಸ್​ ಪಡೆಯಲು ಮನವೊಲಿಸಿದರು.

ರೈತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ: ಕೃಷಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ