AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ
ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಅಣ್ಣಾ ಹಜಾರೆ
KUSHAL V
|

Updated on: Jan 29, 2021 | 9:46 PM

Share

ಮುಂಬೈ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

ಜ.30ರಿಂದ ಧರಣಿ ನಡೆಸಲು ಅಣ್ಣಾ ಹಜಾರೆ ನಿರ್ಧರಿಸಿದ್ರು. ಆದರೆ ಇದೀಗ, ಅಣ್ಣಾ ಹಜಾರೆ ತಮ್ಮ ಉದ್ದೇಶಿತ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

ಅಣ್ಣಾ ಮಹಾರಾಷ್ಟ್ರದ ರಾಲೇಗಾಂವ್ ಸಿದ್ಧಿಯಲ್ಲಿ ಧರಣಿ ನಡೆಸಲು ನಿರ್ಧಾರ ಕೈಗೊಂಡಿದ್ರು. ಆದರೆ, ಮಹಾರಾಷ್ಟ್ರದ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್​ ಹಾಗೂ ಕೇಂದ್ರ ಸಚಿವ ಕೈಲಾಶ್​ ಚೌಧರಿ ಅಣ್ಣಾ ಅವರನ್ನು ಇಂದು ಭೇಟಿಯಾಗಿ ತಮ್ಮ ಪ್ರತಿಭಟನೆ ವಾಪಸ್​ ಪಡೆಯಲು ಮನವೊಲಿಸಿದರು.

ರೈತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ: ಕೃಷಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’