AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ
ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಅಣ್ಣಾ ಹಜಾರೆ
KUSHAL V
|

Updated on: Jan 29, 2021 | 9:46 PM

Share

ಮುಂಬೈ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

ಜ.30ರಿಂದ ಧರಣಿ ನಡೆಸಲು ಅಣ್ಣಾ ಹಜಾರೆ ನಿರ್ಧರಿಸಿದ್ರು. ಆದರೆ ಇದೀಗ, ಅಣ್ಣಾ ಹಜಾರೆ ತಮ್ಮ ಉದ್ದೇಶಿತ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

ಅಣ್ಣಾ ಮಹಾರಾಷ್ಟ್ರದ ರಾಲೇಗಾಂವ್ ಸಿದ್ಧಿಯಲ್ಲಿ ಧರಣಿ ನಡೆಸಲು ನಿರ್ಧಾರ ಕೈಗೊಂಡಿದ್ರು. ಆದರೆ, ಮಹಾರಾಷ್ಟ್ರದ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್​ ಹಾಗೂ ಕೇಂದ್ರ ಸಚಿವ ಕೈಲಾಶ್​ ಚೌಧರಿ ಅಣ್ಣಾ ಅವರನ್ನು ಇಂದು ಭೇಟಿಯಾಗಿ ತಮ್ಮ ಪ್ರತಿಭಟನೆ ವಾಪಸ್​ ಪಡೆಯಲು ಮನವೊಲಿಸಿದರು.

ರೈತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ: ಕೃಷಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!