AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ
ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಅಣ್ಣಾ ಹಜಾರೆ
KUSHAL V
|

Updated on: Jan 29, 2021 | 9:46 PM

Share

ಮುಂಬೈ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್​ ಪಡೆದಿದ್ದಾರೆ.

ಜ.30ರಿಂದ ಧರಣಿ ನಡೆಸಲು ಅಣ್ಣಾ ಹಜಾರೆ ನಿರ್ಧರಿಸಿದ್ರು. ಆದರೆ ಇದೀಗ, ಅಣ್ಣಾ ಹಜಾರೆ ತಮ್ಮ ಉದ್ದೇಶಿತ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

ಅಣ್ಣಾ ಮಹಾರಾಷ್ಟ್ರದ ರಾಲೇಗಾಂವ್ ಸಿದ್ಧಿಯಲ್ಲಿ ಧರಣಿ ನಡೆಸಲು ನಿರ್ಧಾರ ಕೈಗೊಂಡಿದ್ರು. ಆದರೆ, ಮಹಾರಾಷ್ಟ್ರದ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್​ ಹಾಗೂ ಕೇಂದ್ರ ಸಚಿವ ಕೈಲಾಶ್​ ಚೌಧರಿ ಅಣ್ಣಾ ಅವರನ್ನು ಇಂದು ಭೇಟಿಯಾಗಿ ತಮ್ಮ ಪ್ರತಿಭಟನೆ ವಾಪಸ್​ ಪಡೆಯಲು ಮನವೊಲಿಸಿದರು.

ರೈತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ: ಕೃಷಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?