AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ
ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರ ಆಶೀರ್ವಾದ ಪಡೆದ ಅಣ್ಣಾಮಲೈ
Ghanashyam D M | ಡಿ.ಎಂ.ಘನಶ್ಯಾಮ
| Edited By: ಸಾಧು ಶ್ರೀನಾಥ್​|

Updated on:Dec 22, 2020 | 10:37 AM

Share

ತಿರುಪತಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿ ಹೆಸರು ಮಾಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ತಿರುಪತಿಯಲ್ಲಿ ಕಾಣಿಯೂರು ಮಠದ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು. ಉಡುಪಿ ಅಷ್ಟಮಠಗಳ ಪೈಕಿ ಕಾಣಿಯೂರು ಮಠವೂ ಒಂದಾಗಿದೆ.

ಪೊಲೀಸ್​ ಕೆಲಸಕ್ಕೆ ರಾಜೀನಾಮೆ ನೀಡಿದ ನಂತರ ಕೆಲಕಾಲ ಅಣ್ಣಾಮಲೈ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ರಾಜಕೀಯಕ್ಕೆ ಇಳಿಯುವುದಾಗಿ ಘೋಷಿಸಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿ ತಮಿಳುನಾಡು ಘಟಕದ ಉಪಾಧ್ಯಕ್ಷರಾಗಿದ್ದಾರೆ.

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ಸಸಿಕಾಂಥ್ ಸೆಂಥಿಲ್ ಮತ್ತು ಅಣ್ಣಾಮಲೈ ಮೇಲೆ ನಿಂತಿದೆ ಎರಡು ರಾಷ್ಟ್ರೀಯ ಪಕ್ಷಗಳ ಭವಿಷ್ಯ!?

Published On - 10:34 pm, Mon, 21 December 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ