AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ
ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರ ಆಶೀರ್ವಾದ ಪಡೆದ ಅಣ್ಣಾಮಲೈ
Ghanashyam D M | ಡಿ.ಎಂ.ಘನಶ್ಯಾಮ
| Updated By: ಸಾಧು ಶ್ರೀನಾಥ್​|

Updated on:Dec 22, 2020 | 10:37 AM

Share

ತಿರುಪತಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿ ಹೆಸರು ಮಾಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ತಿರುಪತಿಯಲ್ಲಿ ಕಾಣಿಯೂರು ಮಠದ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು. ಉಡುಪಿ ಅಷ್ಟಮಠಗಳ ಪೈಕಿ ಕಾಣಿಯೂರು ಮಠವೂ ಒಂದಾಗಿದೆ.

ಪೊಲೀಸ್​ ಕೆಲಸಕ್ಕೆ ರಾಜೀನಾಮೆ ನೀಡಿದ ನಂತರ ಕೆಲಕಾಲ ಅಣ್ಣಾಮಲೈ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ರಾಜಕೀಯಕ್ಕೆ ಇಳಿಯುವುದಾಗಿ ಘೋಷಿಸಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿ ತಮಿಳುನಾಡು ಘಟಕದ ಉಪಾಧ್ಯಕ್ಷರಾಗಿದ್ದಾರೆ.

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ಸಸಿಕಾಂಥ್ ಸೆಂಥಿಲ್ ಮತ್ತು ಅಣ್ಣಾಮಲೈ ಮೇಲೆ ನಿಂತಿದೆ ಎರಡು ರಾಷ್ಟ್ರೀಯ ಪಕ್ಷಗಳ ಭವಿಷ್ಯ!?

Published On - 10:34 pm, Mon, 21 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ