AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ
ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರ ಆಶೀರ್ವಾದ ಪಡೆದ ಅಣ್ಣಾಮಲೈ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 22, 2020 | 10:37 AM

Share

ತಿರುಪತಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿ ಹೆಸರು ಮಾಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ತಿರುಪತಿಯಲ್ಲಿ ಕಾಣಿಯೂರು ಮಠದ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು. ಉಡುಪಿ ಅಷ್ಟಮಠಗಳ ಪೈಕಿ ಕಾಣಿಯೂರು ಮಠವೂ ಒಂದಾಗಿದೆ.

ಪೊಲೀಸ್​ ಕೆಲಸಕ್ಕೆ ರಾಜೀನಾಮೆ ನೀಡಿದ ನಂತರ ಕೆಲಕಾಲ ಅಣ್ಣಾಮಲೈ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ರಾಜಕೀಯಕ್ಕೆ ಇಳಿಯುವುದಾಗಿ ಘೋಷಿಸಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿ ತಮಿಳುನಾಡು ಘಟಕದ ಉಪಾಧ್ಯಕ್ಷರಾಗಿದ್ದಾರೆ.

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ಸಸಿಕಾಂಥ್ ಸೆಂಥಿಲ್ ಮತ್ತು ಅಣ್ಣಾಮಲೈ ಮೇಲೆ ನಿಂತಿದೆ ಎರಡು ರಾಷ್ಟ್ರೀಯ ಪಕ್ಷಗಳ ಭವಿಷ್ಯ!?

Published On - 10:34 pm, Mon, 21 December 20

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?