AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರನ್ನು ಭೇಟಿಯಾದ BJP ನಾಯಕ ಕೆ. ಅಣ್ಣಾಮಲೈ
ತಿರುಪತಿಯಲ್ಲಿ ಕಾಣಿಯೂರು ಶ್ರೀಪಾದರ ಆಶೀರ್ವಾದ ಪಡೆದ ಅಣ್ಣಾಮಲೈ
Ghanashyam D M | ಡಿ.ಎಂ.ಘನಶ್ಯಾಮ
| Edited By: ಸಾಧು ಶ್ರೀನಾಥ್​|

Updated on:Dec 22, 2020 | 10:37 AM

Share

ತಿರುಪತಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡಿ ಹೆಸರು ಮಾಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ತಿರುಪತಿಯಲ್ಲಿ ಕಾಣಿಯೂರು ಮಠದ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು. ಉಡುಪಿ ಅಷ್ಟಮಠಗಳ ಪೈಕಿ ಕಾಣಿಯೂರು ಮಠವೂ ಒಂದಾಗಿದೆ.

ಪೊಲೀಸ್​ ಕೆಲಸಕ್ಕೆ ರಾಜೀನಾಮೆ ನೀಡಿದ ನಂತರ ಕೆಲಕಾಲ ಅಣ್ಣಾಮಲೈ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ರಾಜಕೀಯಕ್ಕೆ ಇಳಿಯುವುದಾಗಿ ಘೋಷಿಸಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಬಿಜೆಪಿ ತಮಿಳುನಾಡು ಘಟಕದ ಉಪಾಧ್ಯಕ್ಷರಾಗಿದ್ದಾರೆ.

‘ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿ. ಉತ್ತಮ ಜನಸೇವಕರಾಗಿ ಕೆಲಸ ಮಾಡಿ’ ಎಂದು ಅಣ್ಣಾಮಲೈ ಅವರಿಗೆ ಕಾಣಿಯೂರು ಶ್ರೀಪಾದರು ಹರಸಿದರು.

ಸಸಿಕಾಂಥ್ ಸೆಂಥಿಲ್ ಮತ್ತು ಅಣ್ಣಾಮಲೈ ಮೇಲೆ ನಿಂತಿದೆ ಎರಡು ರಾಷ್ಟ್ರೀಯ ಪಕ್ಷಗಳ ಭವಿಷ್ಯ!?

Published On - 10:34 pm, Mon, 21 December 20

Follow Us
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ