AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಾಂಡದಲ್ಲಿ ಮತ್ತೊಂದು ಭೂಮಿಯಂತಹ ಗ್ರಹ ಪತ್ತೆ..!

ಬ್ರಹ್ಮಾಂಡದಲ್ಲಿ ಭೂಮಿಯಂತಹ ಗ್ರಹಗಳಿಗೆ ಹುಡುಕಾಟ ಮುಂದುವರಿದಿದೆ. ಭೂಮಿಯನ್ನೇ ಹೋಲುವ ಸಾವಿರಾರು ಜ್ಯೋತಿರ್ ವರ್ಷಗಳಷ್ಟು ದೂರದಲ್ಲಿರುವ ಗ್ರಹವೊಂದನ್ನ ಪತ್ತೆ ಮಾಡಲಾಗಿದೆ. ಈ ಗ್ರಹದಲ್ಲಿ ಅಂತರ್ಜಲ ಇರುವ ಬಗ್ಗೆ ಸುಳಿವು ಸಿಕ್ಕಿದ್ದು, ಬಾಹ್ಯಾಕಾಶ ವಿಜ್ಞಾನಿಗಳು ಹೆಚ್ಚಿನ ಅಧ್ಯಯನಕ್ಕೆ ಮುಂದಾಗಿದ್ದಾರೆ. ‘ಟೈಟಾನ್’ ಮ್ಯಾಪ್ ರೆಡಿ ಸೌರ ಮಂಡಲದಲ್ಲಿ ಭೂಮಿಯನ್ನು ಹೊರತುಪಡಿಸಿದರೆ ಹೈಡ್ರೋಕಾರ್ಬನ್​ಗಳು ಇರೋದು ಶನಿಗ್ರಹದ ಉಪಗ್ರಹ ಟೈಟಾನ್​ನಲ್ಲಿ ಮಾತ್ರ. ಇಲ್ಲಿ ನೀರಿನ ಪ್ರಮಾಣವೂ ಹೆಚ್ಚಾಗಿದ್ದು, ಟೈಟಾನ್ ಮೇಲೆ ವಿಶೇಷ ಕಾಳಜಿ ತೋರಲಾಗುತ್ತಿದೆ. ಇದೀಗ ಟೈಟಾನ್​ನ ಸಂಪೂರ್ಣ ಮ್ಯಾಪ್ ಅನ್ನ ಬಾಹ್ಯಾಕಾಶ ವಿಜ್ಞಾನಿಗಳು […]

ಬ್ರಹ್ಮಾಂಡದಲ್ಲಿ ಮತ್ತೊಂದು ಭೂಮಿಯಂತಹ ಗ್ರಹ ಪತ್ತೆ..!
ಸಾಧು ಶ್ರೀನಾಥ್​
|

Updated on: Nov 22, 2019 | 7:42 AM

Share

ಬ್ರಹ್ಮಾಂಡದಲ್ಲಿ ಭೂಮಿಯಂತಹ ಗ್ರಹಗಳಿಗೆ ಹುಡುಕಾಟ ಮುಂದುವರಿದಿದೆ. ಭೂಮಿಯನ್ನೇ ಹೋಲುವ ಸಾವಿರಾರು ಜ್ಯೋತಿರ್ ವರ್ಷಗಳಷ್ಟು ದೂರದಲ್ಲಿರುವ ಗ್ರಹವೊಂದನ್ನ ಪತ್ತೆ ಮಾಡಲಾಗಿದೆ. ಈ ಗ್ರಹದಲ್ಲಿ ಅಂತರ್ಜಲ ಇರುವ ಬಗ್ಗೆ ಸುಳಿವು ಸಿಕ್ಕಿದ್ದು, ಬಾಹ್ಯಾಕಾಶ ವಿಜ್ಞಾನಿಗಳು ಹೆಚ್ಚಿನ ಅಧ್ಯಯನಕ್ಕೆ ಮುಂದಾಗಿದ್ದಾರೆ.

‘ಟೈಟಾನ್’ ಮ್ಯಾಪ್ ರೆಡಿ ಸೌರ ಮಂಡಲದಲ್ಲಿ ಭೂಮಿಯನ್ನು ಹೊರತುಪಡಿಸಿದರೆ ಹೈಡ್ರೋಕಾರ್ಬನ್​ಗಳು ಇರೋದು ಶನಿಗ್ರಹದ ಉಪಗ್ರಹ ಟೈಟಾನ್​ನಲ್ಲಿ ಮಾತ್ರ. ಇಲ್ಲಿ ನೀರಿನ ಪ್ರಮಾಣವೂ ಹೆಚ್ಚಾಗಿದ್ದು, ಟೈಟಾನ್ ಮೇಲೆ ವಿಶೇಷ ಕಾಳಜಿ ತೋರಲಾಗುತ್ತಿದೆ. ಇದೀಗ ಟೈಟಾನ್​ನ ಸಂಪೂರ್ಣ ಮ್ಯಾಪ್ ಅನ್ನ ಬಾಹ್ಯಾಕಾಶ ವಿಜ್ಞಾನಿಗಳು ರಚಿಸಿದ್ದು, ಅಧ್ಯಯನಕ್ಕೆ ಪೂರಕವಾಗಿದೆ.

ಇಂದು ಶಿವಸೇನೆ ಜತೆ ಮಾತುಕತೆ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಎರಡು ಪಕ್ಷಗಳ ಮಾತುಕತೆ ಅಂತಿಮಗೊಂಡಿದ್ದು, ಇಂದು ಮುಂಬೈನಲ್ಲಿ ಶಿವಾಸೇನಾ ಜತೆ ಮಾತುಕತೆ ನಡೆಸಿ ಮೈತ್ರಿ ಅಂತಿಮಗೊಳಿಸಲಾಗುವುದು ಎಂದು ಕಾಂಗ್ರೆಸ್ – ಎನ್ ಸಿಪಿ ತಿಳಿಸಿವೆ.

‘2021ರಲ್ಲಿ ಮಹಾ ಅದ್ಭುತ’ 2021ರ ವಿಧಾನಸಭೆ ಚುನಾವಣೆ ವೇಳೆ ತಮಿಳುನಾಡು ರಾಜಕಾರಣದಲ್ಲಿ ಮಹಾ ಅದ್ಭುತ ನಡೆಯಲಿದೆ ಅಂತಾ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ಚೆನ್ನೈನಲ್ಲಿ ಮಾತನಾಡಿದ ಅವರು, 2021ರ ಚುನಾವಣೆಯಲ್ಲಿ ಶೇ.100ರಷ್ಟು ತಮಿಳು ಜನತೆ ರಾಜಕೀಯದಲ್ಲಿ ದೊಡ್ಡ ಅದ್ಭುತ ಸೃಷ್ಟಿಸಲಿದ್ದಾರೆ ಅಂದ್ರು.

ಟಿಲಿಕಾಂ ವಲಯಕ್ಕೆ ಕೇಂದ್ರ ರಿಲೀಫ್: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತಿರುವ ಟೆಲಿಕಾಂ ವಲಯಕ್ಕೆ ನೆರವಾಗಲು ಕೇಂದ್ರ ಸರ್ಕಾರ ಮುಂದಾಗಿದೆ. ದೂರಸಂಪರ್ಕ ಸೇವಾ ಸಂಸ್ಥೆಗಳಾದ ಏರ್ ಟೆಲ್, ರಿಲಯನ್ಸ್ ಜಿಯೋ, ವೊಡಾಪೋನ್ ಐಡಿಯಾ ಸೇರಿ ಅನೇಕ ಸಂಸ್ಥೆಗಳು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವ ತರಂಗಗುಚ್ಚ ಬಾಕಿ ಮೊತ್ತ ಪಾವತಿಗೆ 2 ವರ್ಷಗಳ ಕಾಲಾವಕಾಶ ನೀಡಿದೆ.

ಕಾರ್​ಗೆ ಡಿಕ್ಕಿಯಾದ ಟ್ರೈನ್..! ಅಮೆರಿಕದ ನ್ಯೂ ಜೆರ್ಸಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಟ್ರ್ಯಾಕ್​ನಲ್ಲಿದ್ದ ಕಾರ್​ಗೆ ಟ್ರೈನ್ ಡಿಕ್ಕಿಯಾಗಿರುವ ವಿಡಿಯೋ ವೈರಲ್ ಆಗಿದೆ. ಇನ್ನು ಕಾರ್​ನಲ್ಲಿದ್ದ ಡ್ರೈವರ್​ಗೆ ಯಾವುದೇ ತೊಂದರೆ ಸಂಭವಿಸಿಲ್ಲ ಅಂತಾ ಪೊಲೀಸರು ತಿಳಿಸಿದ್ದು, ಕಾರು ಹೇಗೆ ಟ್ರ್ಯಾಕ್ ಮೇಲೆ ನಿಂತಿತ್ತು ಅನ್ನೋದರ ಬಗ್ಗೆ ತನಿಖೆ ಮುಂದುವರಿದಿದೆ.

ಹಿಮಪಾತಕ್ಕೆ ತತ್ತರಿಸಿದ ‘ದೊಡ್ಡಣ್ಣ’ ಭೀಕರ ಶಿತಗಾಳಿಗೆ ಅಮೆರಿಕ ತತ್ತರಿಸಿದೆ. ಕ್ಯಾಲಿಫೋರ್ನಿಯಾದಲ್ಲಿ ಶಿತಗಾಳಿಯಿಂದ ಭಾರಿ ಪ್ರಮಾಣದಲ್ಲಿ ಹಿಮಪಾತ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮತ್ತೊಂದು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಹಾವಳಿಗೆ ರಸ್ತೆಗಳು ಮುಳುಗಿ ಹೋಗಿವೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ