AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಾಂಡದಲ್ಲಿ ಮತ್ತೊಂದು ಭೂಮಿಯಂತಹ ಗ್ರಹ ಪತ್ತೆ..!

ಬ್ರಹ್ಮಾಂಡದಲ್ಲಿ ಭೂಮಿಯಂತಹ ಗ್ರಹಗಳಿಗೆ ಹುಡುಕಾಟ ಮುಂದುವರಿದಿದೆ. ಭೂಮಿಯನ್ನೇ ಹೋಲುವ ಸಾವಿರಾರು ಜ್ಯೋತಿರ್ ವರ್ಷಗಳಷ್ಟು ದೂರದಲ್ಲಿರುವ ಗ್ರಹವೊಂದನ್ನ ಪತ್ತೆ ಮಾಡಲಾಗಿದೆ. ಈ ಗ್ರಹದಲ್ಲಿ ಅಂತರ್ಜಲ ಇರುವ ಬಗ್ಗೆ ಸುಳಿವು ಸಿಕ್ಕಿದ್ದು, ಬಾಹ್ಯಾಕಾಶ ವಿಜ್ಞಾನಿಗಳು ಹೆಚ್ಚಿನ ಅಧ್ಯಯನಕ್ಕೆ ಮುಂದಾಗಿದ್ದಾರೆ. ‘ಟೈಟಾನ್’ ಮ್ಯಾಪ್ ರೆಡಿ ಸೌರ ಮಂಡಲದಲ್ಲಿ ಭೂಮಿಯನ್ನು ಹೊರತುಪಡಿಸಿದರೆ ಹೈಡ್ರೋಕಾರ್ಬನ್​ಗಳು ಇರೋದು ಶನಿಗ್ರಹದ ಉಪಗ್ರಹ ಟೈಟಾನ್​ನಲ್ಲಿ ಮಾತ್ರ. ಇಲ್ಲಿ ನೀರಿನ ಪ್ರಮಾಣವೂ ಹೆಚ್ಚಾಗಿದ್ದು, ಟೈಟಾನ್ ಮೇಲೆ ವಿಶೇಷ ಕಾಳಜಿ ತೋರಲಾಗುತ್ತಿದೆ. ಇದೀಗ ಟೈಟಾನ್​ನ ಸಂಪೂರ್ಣ ಮ್ಯಾಪ್ ಅನ್ನ ಬಾಹ್ಯಾಕಾಶ ವಿಜ್ಞಾನಿಗಳು […]

ಬ್ರಹ್ಮಾಂಡದಲ್ಲಿ ಮತ್ತೊಂದು ಭೂಮಿಯಂತಹ ಗ್ರಹ ಪತ್ತೆ..!
Follow us
ಸಾಧು ಶ್ರೀನಾಥ್​
|

Updated on: Nov 22, 2019 | 7:42 AM

ಬ್ರಹ್ಮಾಂಡದಲ್ಲಿ ಭೂಮಿಯಂತಹ ಗ್ರಹಗಳಿಗೆ ಹುಡುಕಾಟ ಮುಂದುವರಿದಿದೆ. ಭೂಮಿಯನ್ನೇ ಹೋಲುವ ಸಾವಿರಾರು ಜ್ಯೋತಿರ್ ವರ್ಷಗಳಷ್ಟು ದೂರದಲ್ಲಿರುವ ಗ್ರಹವೊಂದನ್ನ ಪತ್ತೆ ಮಾಡಲಾಗಿದೆ. ಈ ಗ್ರಹದಲ್ಲಿ ಅಂತರ್ಜಲ ಇರುವ ಬಗ್ಗೆ ಸುಳಿವು ಸಿಕ್ಕಿದ್ದು, ಬಾಹ್ಯಾಕಾಶ ವಿಜ್ಞಾನಿಗಳು ಹೆಚ್ಚಿನ ಅಧ್ಯಯನಕ್ಕೆ ಮುಂದಾಗಿದ್ದಾರೆ.

‘ಟೈಟಾನ್’ ಮ್ಯಾಪ್ ರೆಡಿ ಸೌರ ಮಂಡಲದಲ್ಲಿ ಭೂಮಿಯನ್ನು ಹೊರತುಪಡಿಸಿದರೆ ಹೈಡ್ರೋಕಾರ್ಬನ್​ಗಳು ಇರೋದು ಶನಿಗ್ರಹದ ಉಪಗ್ರಹ ಟೈಟಾನ್​ನಲ್ಲಿ ಮಾತ್ರ. ಇಲ್ಲಿ ನೀರಿನ ಪ್ರಮಾಣವೂ ಹೆಚ್ಚಾಗಿದ್ದು, ಟೈಟಾನ್ ಮೇಲೆ ವಿಶೇಷ ಕಾಳಜಿ ತೋರಲಾಗುತ್ತಿದೆ. ಇದೀಗ ಟೈಟಾನ್​ನ ಸಂಪೂರ್ಣ ಮ್ಯಾಪ್ ಅನ್ನ ಬಾಹ್ಯಾಕಾಶ ವಿಜ್ಞಾನಿಗಳು ರಚಿಸಿದ್ದು, ಅಧ್ಯಯನಕ್ಕೆ ಪೂರಕವಾಗಿದೆ.

ಇಂದು ಶಿವಸೇನೆ ಜತೆ ಮಾತುಕತೆ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಎರಡು ಪಕ್ಷಗಳ ಮಾತುಕತೆ ಅಂತಿಮಗೊಂಡಿದ್ದು, ಇಂದು ಮುಂಬೈನಲ್ಲಿ ಶಿವಾಸೇನಾ ಜತೆ ಮಾತುಕತೆ ನಡೆಸಿ ಮೈತ್ರಿ ಅಂತಿಮಗೊಳಿಸಲಾಗುವುದು ಎಂದು ಕಾಂಗ್ರೆಸ್ – ಎನ್ ಸಿಪಿ ತಿಳಿಸಿವೆ.

‘2021ರಲ್ಲಿ ಮಹಾ ಅದ್ಭುತ’ 2021ರ ವಿಧಾನಸಭೆ ಚುನಾವಣೆ ವೇಳೆ ತಮಿಳುನಾಡು ರಾಜಕಾರಣದಲ್ಲಿ ಮಹಾ ಅದ್ಭುತ ನಡೆಯಲಿದೆ ಅಂತಾ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ಚೆನ್ನೈನಲ್ಲಿ ಮಾತನಾಡಿದ ಅವರು, 2021ರ ಚುನಾವಣೆಯಲ್ಲಿ ಶೇ.100ರಷ್ಟು ತಮಿಳು ಜನತೆ ರಾಜಕೀಯದಲ್ಲಿ ದೊಡ್ಡ ಅದ್ಭುತ ಸೃಷ್ಟಿಸಲಿದ್ದಾರೆ ಅಂದ್ರು.

ಟಿಲಿಕಾಂ ವಲಯಕ್ಕೆ ಕೇಂದ್ರ ರಿಲೀಫ್: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತಿರುವ ಟೆಲಿಕಾಂ ವಲಯಕ್ಕೆ ನೆರವಾಗಲು ಕೇಂದ್ರ ಸರ್ಕಾರ ಮುಂದಾಗಿದೆ. ದೂರಸಂಪರ್ಕ ಸೇವಾ ಸಂಸ್ಥೆಗಳಾದ ಏರ್ ಟೆಲ್, ರಿಲಯನ್ಸ್ ಜಿಯೋ, ವೊಡಾಪೋನ್ ಐಡಿಯಾ ಸೇರಿ ಅನೇಕ ಸಂಸ್ಥೆಗಳು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವ ತರಂಗಗುಚ್ಚ ಬಾಕಿ ಮೊತ್ತ ಪಾವತಿಗೆ 2 ವರ್ಷಗಳ ಕಾಲಾವಕಾಶ ನೀಡಿದೆ.

ಕಾರ್​ಗೆ ಡಿಕ್ಕಿಯಾದ ಟ್ರೈನ್..! ಅಮೆರಿಕದ ನ್ಯೂ ಜೆರ್ಸಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಟ್ರ್ಯಾಕ್​ನಲ್ಲಿದ್ದ ಕಾರ್​ಗೆ ಟ್ರೈನ್ ಡಿಕ್ಕಿಯಾಗಿರುವ ವಿಡಿಯೋ ವೈರಲ್ ಆಗಿದೆ. ಇನ್ನು ಕಾರ್​ನಲ್ಲಿದ್ದ ಡ್ರೈವರ್​ಗೆ ಯಾವುದೇ ತೊಂದರೆ ಸಂಭವಿಸಿಲ್ಲ ಅಂತಾ ಪೊಲೀಸರು ತಿಳಿಸಿದ್ದು, ಕಾರು ಹೇಗೆ ಟ್ರ್ಯಾಕ್ ಮೇಲೆ ನಿಂತಿತ್ತು ಅನ್ನೋದರ ಬಗ್ಗೆ ತನಿಖೆ ಮುಂದುವರಿದಿದೆ.

ಹಿಮಪಾತಕ್ಕೆ ತತ್ತರಿಸಿದ ‘ದೊಡ್ಡಣ್ಣ’ ಭೀಕರ ಶಿತಗಾಳಿಗೆ ಅಮೆರಿಕ ತತ್ತರಿಸಿದೆ. ಕ್ಯಾಲಿಫೋರ್ನಿಯಾದಲ್ಲಿ ಶಿತಗಾಳಿಯಿಂದ ಭಾರಿ ಪ್ರಮಾಣದಲ್ಲಿ ಹಿಮಪಾತ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮತ್ತೊಂದು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆ ಹಾವಳಿಗೆ ರಸ್ತೆಗಳು ಮುಳುಗಿ ಹೋಗಿವೆ.

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ