AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅನಾಹುತ, ಮುಂಡ್ಕಾ ಪ್ರದೇಶದ ವುಡ್ ಕಾರ್ಖಾನೆ ಬೆಂಕಿಗಾಹುತಿ

ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಳೆದ 5 ದಿನಗಳ ಹಿಂದೆಯಷ್ಟೇ ರಾಜಧಾನಿಯಲ್ಲಿ ಅಗ್ನಿ ದುರಂತದಿಂದ 43 ಜನ ಸಾವನ್ನಪ್ಪಿದ್ರು. ಈಗ ಮತ್ತೊಂದು ಅಗ್ನಿ ಅನಾಹುತವಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅನಾಹುತ, ಮುಂಡ್ಕಾ ಪ್ರದೇಶದ ವುಡ್ ಕಾರ್ಖಾನೆ ಬೆಂಕಿಗಾಹುತಿ
ಸಾಧು ಶ್ರೀನಾಥ್​
|

Updated on: Dec 14, 2019 | 9:10 AM

Share

ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ 5 ದಿನಗಳ ಹಿಂದೆಯಷ್ಟೇ ರಾಜಧಾನಿಯಲ್ಲಿ ಅಗ್ನಿ ದುರಂತದಿಂದ 43 ಜನ ಸಾವನ್ನಪ್ಪಿದ್ರು. ಈಗ ಮತ್ತೊಂದು ಅಗ್ನಿ ಅನಾಹುತವಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.