ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅನಾಹುತ, ಮುಂಡ್ಕಾ ಪ್ರದೇಶದ ವುಡ್ ಕಾರ್ಖಾನೆ ಬೆಂಕಿಗಾಹುತಿ

ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಳೆದ 5 ದಿನಗಳ ಹಿಂದೆಯಷ್ಟೇ ರಾಜಧಾನಿಯಲ್ಲಿ ಅಗ್ನಿ ದುರಂತದಿಂದ 43 ಜನ ಸಾವನ್ನಪ್ಪಿದ್ರು. ಈಗ ಮತ್ತೊಂದು ಅಗ್ನಿ ಅನಾಹುತವಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅನಾಹುತ, ಮುಂಡ್ಕಾ ಪ್ರದೇಶದ ವುಡ್ ಕಾರ್ಖಾನೆ ಬೆಂಕಿಗಾಹುತಿ
ಸಾಧು ಶ್ರೀನಾಥ್​

Updated on: Dec 14, 2019 | 9:10 AM

ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ 5 ದಿನಗಳ ಹಿಂದೆಯಷ್ಟೇ ರಾಜಧಾನಿಯಲ್ಲಿ ಅಗ್ನಿ ದುರಂತದಿಂದ 43 ಜನ ಸಾವನ್ನಪ್ಪಿದ್ರು. ಈಗ ಮತ್ತೊಂದು ಅಗ್ನಿ ಅನಾಹುತವಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us