AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು Fruit Bomb.. ಹಣ್ಣಿನಲ್ಲಿ ಬಾಂಬ್ ಇಟ್ಟು ಹಸುವಿಗೆ ತಿನ್ನಿಸಿದರು

ಚಿತ್ತೂರು: ಕ್ರೂರಿ ಕೊರೊನಾದ ಆರ್ಭಟದ ಮಧ್ಯೆ ಪ್ರಾಣಿಗಳ ವಿರುದ್ಧ ಮಾನವನ ಕ್ರೌರ್ಯ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಗರ್ಭಿಣಿ ಹೆಣ್ಣಾನೆ ಪಟಾಕಿ ತುಂಬಿದ ಹಣ್ಣನ್ನು ಸೇವಿಸಿ ಅತ್ಯಂತ ಘೋರವಾಗಿ ನರಳಿ ನರಳಿ ಸಾವನ್ನಪ್ಪಿತ್ತು. ಇದೀಗ ಆಂಧ್ರ ಪ್ರದೇಶದ‌ ಚಿತ್ತೂರು ಜಿಲ್ಲೆಯ ಕೊಗಿಲೇರುನಲ್ಲಿ‌ ಇಂಥದ್ದೇ ಮತ್ತೊಂದು ಘಟನೆ ಇಂದು ನಡೆದಿದೆ. Fruit Bomb.. ಕೊಗಿಲೇರುನಲ್ಲಿರುವ ಶ್ರೀಕೃಷ್ಣ ಗೋಮಾತಾ ಪೀಠಕ್ಕೆ ಸೇರಿದ ಹಸುವಿಗೆ ದುಷ್ಕರ್ಮಿಗಳು ಹಣ್ಣಿನಲ್ಲಿ ನಾಡ ಬಾಂಬ್​ ಇಟ್ಟು ನೀಡಿದ್ದಾರೆ. ಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ತೀವ್ರವಾಗಿ ಛಿದ್ರವಾಗಿದೆ. […]

ಮತ್ತೊಂದು Fruit Bomb.. ಹಣ್ಣಿನಲ್ಲಿ ಬಾಂಬ್ ಇಟ್ಟು ಹಸುವಿಗೆ ತಿನ್ನಿಸಿದರು
KUSHAL V
| Edited By: ಸಾಧು ಶ್ರೀನಾಥ್​|

Updated on:Jun 29, 2020 | 5:54 PM

Share

ಚಿತ್ತೂರು: ಕ್ರೂರಿ ಕೊರೊನಾದ ಆರ್ಭಟದ ಮಧ್ಯೆ ಪ್ರಾಣಿಗಳ ವಿರುದ್ಧ ಮಾನವನ ಕ್ರೌರ್ಯ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಗರ್ಭಿಣಿ ಹೆಣ್ಣಾನೆ ಪಟಾಕಿ ತುಂಬಿದ ಹಣ್ಣನ್ನು ಸೇವಿಸಿ ಅತ್ಯಂತ ಘೋರವಾಗಿ ನರಳಿ ನರಳಿ ಸಾವನ್ನಪ್ಪಿತ್ತು. ಇದೀಗ ಆಂಧ್ರ ಪ್ರದೇಶದ‌ ಚಿತ್ತೂರು ಜಿಲ್ಲೆಯ ಕೊಗಿಲೇರುನಲ್ಲಿ‌ ಇಂಥದ್ದೇ ಮತ್ತೊಂದು ಘಟನೆ ಇಂದು ನಡೆದಿದೆ. Fruit Bomb.. ಕೊಗಿಲೇರುನಲ್ಲಿರುವ ಶ್ರೀಕೃಷ್ಣ ಗೋಮಾತಾ ಪೀಠಕ್ಕೆ ಸೇರಿದ ಹಸುವಿಗೆ ದುಷ್ಕರ್ಮಿಗಳು ಹಣ್ಣಿನಲ್ಲಿ ನಾಡ ಬಾಂಬ್​ ಇಟ್ಟು ನೀಡಿದ್ದಾರೆ. ಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ತೀವ್ರವಾಗಿ ಛಿದ್ರವಾಗಿದೆ. ಅತೀವ ನೋವು ಮತ್ತು ರಕ್ತಸ್ರಾವದಿಂದ ಬಳಲುತ್ತಿರುವ ಗೋವು ಈಗ ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿದೆ. ಈ ಘಟನೆಯನ್ನು ಪ್ರಾಣಿಪ್ರಿಯರು ಖಂಡಿಸಿದ್ದು ದುಷ್ಕರ್ಮಿಗಳ‌ ಮೇಲೆ‌ ಕ್ರಮಕ್ಕೆ ಆಗ್ರಹಿಸಿದ್ದಾರೆ.

Published On - 3:18 pm, Mon, 29 June 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ