AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು […]

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 10, 2019 | 11:33 AM

Share

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Published On - 2:40 pm, Sun, 8 December 19

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!