AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು […]

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್
ಸಾಧು ಶ್ರೀನಾಥ್​
|

Updated on:Dec 10, 2019 | 11:33 AM

Share

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Published On - 2:40 pm, Sun, 8 December 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್