AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು […]

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್
ಸಾಧು ಶ್ರೀನಾಥ್​
|

Updated on:Dec 10, 2019 | 11:33 AM

Share

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Published On - 2:40 pm, Sun, 8 December 19

Follow Us
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?