AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು […]

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್
ಸಾಧು ಶ್ರೀನಾಥ್​
|

Updated on:Dec 10, 2019 | 11:33 AM

Share

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Published On - 2:40 pm, Sun, 8 December 19

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?