ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು […]

ಮತ್ತೆ ಲಿಫ್ಟ್​ ಕೊಡೋದಾಗಿ ನಂಬಿಸಿ, ಆಂಧ್ರದಲ್ಲಿ ಗ್ಯಾಂಗ್​ರೇಪ್

Updated on: Dec 10, 2019 | 11:33 AM

ಹೈದರಾಬಾದ್: ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ್ದ ಪಶುವೈದ್ಯೆ ರೇಪ್ ಅಂಡ್ ಮರ್ಡರ್ ಬಳಿಕ ಮತ್ತೊಂದು ಗ್ಯಾಂಗ್​ರೇಪ್​ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ತೂರು ಜಿಲ್ಲೆ ತಿರುಚನೂರು ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಲಿಫ್ಟ್​ ಕೊಡುವುದಾಗಿ ನಂಬಿಸಿ ಬಾಲಕಿಯನ್ನು ಕರೆದೊಯ್ದು ಗ್ಯಾಂಗ್​ ರೇಪ್ ನಡೆಸಿದ್ದಾರೆ. ತಿರುಚನೂರು ಠಾಣೆ ರೌಡಿಶೀಟರ್ ರಾಜಮೋಹನ ನಾಯಕ ಮತ್ತು ವೆಂಕಟೇಶ್ ಎಂಬುವವರು ಕೃತ್ಯ ಎಸಗಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ತಿರುಚನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Published On - 2:40 pm, Sun, 8 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us