AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಪತ್ತೆ ಆಗಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ
ಪಾಕಿಸ್ತಾನ ತೋಡಿದ ಸುರಂಗ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 3:19 PM

Share

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ತೋಡಿರುವ ಸುರಂಗವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಪತ್ತೆ ಹಚ್ಚಿದೆ. ಭಾರತದ ಗಡಿ ಒಳಗೆ ನುಸುಳಲು ಉಗ್ರರು ಈ ಸುರಂಗ ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಕಾಣಿಸಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ. ಆರು ತಿಂಗಳಿಂದ ಇಲ್ಲಿವರೆಗೆ 4 ರಹಸ್ಯ ಮಾರ್ಗಗಳನ್ನು ಸೇನೆ ಮುಚ್ಚಿದೆ.

ಜನವರಿ 13ರಂದು ಹಿರಾನಗರ ಸೆಕ್ಟರ್​ನ ಬೋಬಿಯಾನ ಗ್ರಾಮದಲ್ಲಿ 150 ಮೀಟರ್​ ಉದ್ದದ ಟನೆಲ್​ ಪತ್ತೆ ಆಗಿತ್ತು. ಮೂರು ಮೀಟರ್​ ಅಗಲ ಇದ್ದ ಈ ಸುರಂಗ ನೇರವಾಗಿ ಪಾಕಿಸ್ತಾನವನ್ನು ಸಂಪರ್ಕ​ ಮಾಡುತ್ತಿತ್ತು. ಸದ್ಯ, ಈ ಭಾಗದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಯಾರಾದರೂ ನುಸುಳಿ ಒಳ ಬಂದಿದ್ದಾರೆಯೇ ಎನ್ನುವುದನ್ನು ಸೇನೆ ಪತ್ತೆ ಹಚ್ಚುತ್ತಿದೆ.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ