AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಪತ್ತೆ ಆಗಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ
ಪಾಕಿಸ್ತಾನ ತೋಡಿದ ಸುರಂಗ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 3:19 PM

Share

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ತೋಡಿರುವ ಸುರಂಗವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಪತ್ತೆ ಹಚ್ಚಿದೆ. ಭಾರತದ ಗಡಿ ಒಳಗೆ ನುಸುಳಲು ಉಗ್ರರು ಈ ಸುರಂಗ ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಕಾಣಿಸಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ. ಆರು ತಿಂಗಳಿಂದ ಇಲ್ಲಿವರೆಗೆ 4 ರಹಸ್ಯ ಮಾರ್ಗಗಳನ್ನು ಸೇನೆ ಮುಚ್ಚಿದೆ.

ಜನವರಿ 13ರಂದು ಹಿರಾನಗರ ಸೆಕ್ಟರ್​ನ ಬೋಬಿಯಾನ ಗ್ರಾಮದಲ್ಲಿ 150 ಮೀಟರ್​ ಉದ್ದದ ಟನೆಲ್​ ಪತ್ತೆ ಆಗಿತ್ತು. ಮೂರು ಮೀಟರ್​ ಅಗಲ ಇದ್ದ ಈ ಸುರಂಗ ನೇರವಾಗಿ ಪಾಕಿಸ್ತಾನವನ್ನು ಸಂಪರ್ಕ​ ಮಾಡುತ್ತಿತ್ತು. ಸದ್ಯ, ಈ ಭಾಗದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಯಾರಾದರೂ ನುಸುಳಿ ಒಳ ಬಂದಿದ್ದಾರೆಯೇ ಎನ್ನುವುದನ್ನು ಸೇನೆ ಪತ್ತೆ ಹಚ್ಚುತ್ತಿದೆ.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು