AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಪತ್ತೆ ಆಗಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ
ಪಾಕಿಸ್ತಾನ ತೋಡಿದ ಸುರಂಗ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 3:19 PM

Share

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ತೋಡಿರುವ ಸುರಂಗವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಪತ್ತೆ ಹಚ್ಚಿದೆ. ಭಾರತದ ಗಡಿ ಒಳಗೆ ನುಸುಳಲು ಉಗ್ರರು ಈ ಸುರಂಗ ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಕಾಣಿಸಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ. ಆರು ತಿಂಗಳಿಂದ ಇಲ್ಲಿವರೆಗೆ 4 ರಹಸ್ಯ ಮಾರ್ಗಗಳನ್ನು ಸೇನೆ ಮುಚ್ಚಿದೆ.

ಜನವರಿ 13ರಂದು ಹಿರಾನಗರ ಸೆಕ್ಟರ್​ನ ಬೋಬಿಯಾನ ಗ್ರಾಮದಲ್ಲಿ 150 ಮೀಟರ್​ ಉದ್ದದ ಟನೆಲ್​ ಪತ್ತೆ ಆಗಿತ್ತು. ಮೂರು ಮೀಟರ್​ ಅಗಲ ಇದ್ದ ಈ ಸುರಂಗ ನೇರವಾಗಿ ಪಾಕಿಸ್ತಾನವನ್ನು ಸಂಪರ್ಕ​ ಮಾಡುತ್ತಿತ್ತು. ಸದ್ಯ, ಈ ಭಾಗದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಯಾರಾದರೂ ನುಸುಳಿ ಒಳ ಬಂದಿದ್ದಾರೆಯೇ ಎನ್ನುವುದನ್ನು ಸೇನೆ ಪತ್ತೆ ಹಚ್ಚುತ್ತಿದೆ.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ

Follow Us
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ