AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಪತ್ತೆ ಆಗಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ
ಪಾಕಿಸ್ತಾನ ತೋಡಿದ ಸುರಂಗ
ರಾಜೇಶ್ ದುಗ್ಗುಮನೆ
| Edited By: |

Updated on: Jan 23, 2021 | 3:19 PM

Share

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ತೋಡಿರುವ ಸುರಂಗವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಪತ್ತೆ ಹಚ್ಚಿದೆ. ಭಾರತದ ಗಡಿ ಒಳಗೆ ನುಸುಳಲು ಉಗ್ರರು ಈ ಸುರಂಗ ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಕಾಣಿಸಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ. ಆರು ತಿಂಗಳಿಂದ ಇಲ್ಲಿವರೆಗೆ 4 ರಹಸ್ಯ ಮಾರ್ಗಗಳನ್ನು ಸೇನೆ ಮುಚ್ಚಿದೆ.

ಜನವರಿ 13ರಂದು ಹಿರಾನಗರ ಸೆಕ್ಟರ್​ನ ಬೋಬಿಯಾನ ಗ್ರಾಮದಲ್ಲಿ 150 ಮೀಟರ್​ ಉದ್ದದ ಟನೆಲ್​ ಪತ್ತೆ ಆಗಿತ್ತು. ಮೂರು ಮೀಟರ್​ ಅಗಲ ಇದ್ದ ಈ ಸುರಂಗ ನೇರವಾಗಿ ಪಾಕಿಸ್ತಾನವನ್ನು ಸಂಪರ್ಕ​ ಮಾಡುತ್ತಿತ್ತು. ಸದ್ಯ, ಈ ಭಾಗದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಯಾರಾದರೂ ನುಸುಳಿ ಒಳ ಬಂದಿದ್ದಾರೆಯೇ ಎನ್ನುವುದನ್ನು ಸೇನೆ ಪತ್ತೆ ಹಚ್ಚುತ್ತಿದೆ.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!