AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಪತ್ತೆ ಆಗಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ.

ಪತ್ತೆಯಾಗುತ್ತಲೇ ಇವೆ ಪಾಕ್ ಕಳ್ಳಕಿಂಡಿಗಳು! ಪಾಕ್​ ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ
ಪಾಕಿಸ್ತಾನ ತೋಡಿದ ಸುರಂಗ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 23, 2021 | 3:19 PM

Share

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ತೋಡಿರುವ ಸುರಂಗವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಪತ್ತೆ ಹಚ್ಚಿದೆ. ಭಾರತದ ಗಡಿ ಒಳಗೆ ನುಸುಳಲು ಉಗ್ರರು ಈ ಸುರಂಗ ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಹಿರಾನಗರ ಸೆಕ್ಟರ್​ನ ಪಾನ್ಸಾರ ಭಾಗದಲ್ಲಿ ಈ ಸುರಂಗ ಕಾಣಿಸಿದೆ. 10 ದಿನಗಳ ಹಿಂದೆ ಪತ್ತೆ ಆದ ಎರಡನೇ ಸುರಂಗ ಇದಾಗಿದೆ. ಆರು ತಿಂಗಳಿಂದ ಇಲ್ಲಿವರೆಗೆ 4 ರಹಸ್ಯ ಮಾರ್ಗಗಳನ್ನು ಸೇನೆ ಮುಚ್ಚಿದೆ.

ಜನವರಿ 13ರಂದು ಹಿರಾನಗರ ಸೆಕ್ಟರ್​ನ ಬೋಬಿಯಾನ ಗ್ರಾಮದಲ್ಲಿ 150 ಮೀಟರ್​ ಉದ್ದದ ಟನೆಲ್​ ಪತ್ತೆ ಆಗಿತ್ತು. ಮೂರು ಮೀಟರ್​ ಅಗಲ ಇದ್ದ ಈ ಸುರಂಗ ನೇರವಾಗಿ ಪಾಕಿಸ್ತಾನವನ್ನು ಸಂಪರ್ಕ​ ಮಾಡುತ್ತಿತ್ತು. ಸದ್ಯ, ಈ ಭಾಗದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಯಾರಾದರೂ ನುಸುಳಿ ಒಳ ಬಂದಿದ್ದಾರೆಯೇ ಎನ್ನುವುದನ್ನು ಸೇನೆ ಪತ್ತೆ ಹಚ್ಚುತ್ತಿದೆ.

ಅಟಲ್​ ಸುರಂಗಮಾರ್ಗದಲ್ಲಿ ಪೊಲೀಸರ ಗೂಂಡಾಗಿರಿ: ವೈರಲ್​ ಆಯ್ತು ವಿಡಿಯೋ

Follow Us
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್