AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಯಲ್ಲಿ ₹15 ಕೋಟಿ ಮೌಲ್ಯದ ಹೆರಾಯಿನ್ ವಶ; ಇಬ್ಬರ ಬಂಧನ

ಮುಂಬೈ ಅಪರಾಧ ವಿಭಾಗದ  ನಾರ್ಕೋಟಿಕ್ಸ್ ವಿರೋಧಿ ಸೆಲ್  ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಮುಂಬೈನ ಡೋಂಗ್ರಿ ಪ್ರದೇಶದಿಂದ 15 ಕೋಟಿ ಮೌಲ್ಯದ 5 ಕೆಜಿ ಹೆರಾಯಿನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸ್ ಕಮಿಷನರ್  ಹೇಮಂತ್ ನಗ್ರಾಲೆ  ಹೇಳಿದ್ದಾರೆ.

ಮುಂಬೈಯಲ್ಲಿ ₹15 ಕೋಟಿ ಮೌಲ್ಯದ  ಹೆರಾಯಿನ್ ವಶ; ಇಬ್ಬರ ಬಂಧನ
ಮುಂಬೈ ಪೊಲೀಸ್ ಕಮಿಷನರ್ ಹೇಮಂತ್ ನಗ್ರಾಲೆ
TV9 Web
| Edited By: |

Updated on: Oct 06, 2021 | 6:13 PM

Share

ಮುಂಬೈ: ಮುಂಬೈಯ ಡೋಂಗ್ರಿ ಪ್ರದೇಶದಲ್ಲಿ ಮುಂಬೈ ಪೋಲಿಸ್ ನ ನಾರ್ಕೋಟಿಕ್ ವಿರೋಧಿ   ಘಟಕ (Anti-Narcotics Cell) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ ಮತ್ತು ಅವರ ಬಳಿಯಿಂದ ₹15 ಕೋಟಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ರಾಜಸ್ಥಾನದ ನಿವಾಸಿಗಳಾದ ಆರೋಪಿಗಳು ತಮ್ಮ ಗ್ರಾಹಕರಿಗೆ ಮಾರಾಟ ಮಾಡಲು ಮುಂಬೈಗೆ ಬಂದಿದ್ದರು ಎಂದು ಅಧಿಕಾರಿಯು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದು ಸುಳಿವು ಆಧರಿಸಿ, ಮುಂಬೈನ ಅಪರಾಧ ಶಾಖೆಯ ನಾರ್ಕೋಟಿಕ್ಸ್ ಸೆಲ್ ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಿಂದ ಇಬ್ಬರನ್ನು ಬಂಧಿಸಿತು ಎಂದು ಅವರು ಹೇಳಿದರು. ಶೋಧದ ಸಮಯದಲ್ಲಿ, ಆಂಟಿ-ನಾರ್ಕೋಟಿಕ್ಸ್ ಸೆಲ್ ತಂಡವು ಆರೋಪಿಗಳಿಂದ ಸುಮಾರು ಏಳು ಕೆಜಿಯಷ್ಟು ನಿಷೇಧಿತ ವಸ್ತುವನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಅಪರಾಧ ವಿಭಾಗದ  ನಾರ್ಕೋಟಿಕ್ಸ್ ವಿರೋಧಿ ಸೆಲ್  ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಮುಂಬೈನ ಡೋಂಗ್ರಿ ಪ್ರದೇಶದಿಂದ 15 ಕೋಟಿ ಮೌಲ್ಯದ 5 ಕೆಜಿ ಹೆರಾಯಿನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳು ರಾಜಸ್ಥಾನಕ್ಕೆ ಸೇರಿದವರು ಎಂದು ಮುಂಬೈ ಪೊಲೀಸ್ ಕಮಿಷನರ್  ಹೇಮಂತ್ ನಗ್ರಾಲೆ  ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಶಾರೂಖ್ ಖಾನ್ ಮಗ ಸೇರಿ ಒಟ್ಟು 11 ಜನರ ಬಂಧನ, ಆರೋಪಿಗಳು ಅ.11ರವರೆಗೆ ಎನ್​ಸಿಬಿ ಕಸ್ಟಡಿಗೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ