AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಯಲ್ಲಿ ₹15 ಕೋಟಿ ಮೌಲ್ಯದ ಹೆರಾಯಿನ್ ವಶ; ಇಬ್ಬರ ಬಂಧನ

ಮುಂಬೈ ಅಪರಾಧ ವಿಭಾಗದ  ನಾರ್ಕೋಟಿಕ್ಸ್ ವಿರೋಧಿ ಸೆಲ್  ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಮುಂಬೈನ ಡೋಂಗ್ರಿ ಪ್ರದೇಶದಿಂದ 15 ಕೋಟಿ ಮೌಲ್ಯದ 5 ಕೆಜಿ ಹೆರಾಯಿನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸ್ ಕಮಿಷನರ್  ಹೇಮಂತ್ ನಗ್ರಾಲೆ  ಹೇಳಿದ್ದಾರೆ.

ಮುಂಬೈಯಲ್ಲಿ ₹15 ಕೋಟಿ ಮೌಲ್ಯದ  ಹೆರಾಯಿನ್ ವಶ; ಇಬ್ಬರ ಬಂಧನ
ಮುಂಬೈ ಪೊಲೀಸ್ ಕಮಿಷನರ್ ಹೇಮಂತ್ ನಗ್ರಾಲೆ
TV9 Web
| Edited By: |

Updated on: Oct 06, 2021 | 6:13 PM

Share

ಮುಂಬೈ: ಮುಂಬೈಯ ಡೋಂಗ್ರಿ ಪ್ರದೇಶದಲ್ಲಿ ಮುಂಬೈ ಪೋಲಿಸ್ ನ ನಾರ್ಕೋಟಿಕ್ ವಿರೋಧಿ   ಘಟಕ (Anti-Narcotics Cell) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ ಮತ್ತು ಅವರ ಬಳಿಯಿಂದ ₹15 ಕೋಟಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ರಾಜಸ್ಥಾನದ ನಿವಾಸಿಗಳಾದ ಆರೋಪಿಗಳು ತಮ್ಮ ಗ್ರಾಹಕರಿಗೆ ಮಾರಾಟ ಮಾಡಲು ಮುಂಬೈಗೆ ಬಂದಿದ್ದರು ಎಂದು ಅಧಿಕಾರಿಯು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದು ಸುಳಿವು ಆಧರಿಸಿ, ಮುಂಬೈನ ಅಪರಾಧ ಶಾಖೆಯ ನಾರ್ಕೋಟಿಕ್ಸ್ ಸೆಲ್ ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಿಂದ ಇಬ್ಬರನ್ನು ಬಂಧಿಸಿತು ಎಂದು ಅವರು ಹೇಳಿದರು. ಶೋಧದ ಸಮಯದಲ್ಲಿ, ಆಂಟಿ-ನಾರ್ಕೋಟಿಕ್ಸ್ ಸೆಲ್ ತಂಡವು ಆರೋಪಿಗಳಿಂದ ಸುಮಾರು ಏಳು ಕೆಜಿಯಷ್ಟು ನಿಷೇಧಿತ ವಸ್ತುವನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಅಪರಾಧ ವಿಭಾಗದ  ನಾರ್ಕೋಟಿಕ್ಸ್ ವಿರೋಧಿ ಸೆಲ್  ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಮುಂಬೈನ ಡೋಂಗ್ರಿ ಪ್ರದೇಶದಿಂದ 15 ಕೋಟಿ ಮೌಲ್ಯದ 5 ಕೆಜಿ ಹೆರಾಯಿನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳು ರಾಜಸ್ಥಾನಕ್ಕೆ ಸೇರಿದವರು ಎಂದು ಮುಂಬೈ ಪೊಲೀಸ್ ಕಮಿಷನರ್  ಹೇಮಂತ್ ನಗ್ರಾಲೆ  ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಶಾರೂಖ್ ಖಾನ್ ಮಗ ಸೇರಿ ಒಟ್ಟು 11 ಜನರ ಬಂಧನ, ಆರೋಪಿಗಳು ಅ.11ರವರೆಗೆ ಎನ್​ಸಿಬಿ ಕಸ್ಟಡಿಗೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ