AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ. ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ […]

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಆಯೇಷಾ ಬಾನು
|

Updated on: Oct 10, 2020 | 7:33 AM

Share

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ.

ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ರುದ್ರಮ್ ಕ್ಷಿಪಣಿ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ ತಿಳಿಸಿದ್ದಾರೆ. ಪ್ರಾಯೋಗಿಕ ಹಂತದಲ್ಲಿ ಯುದ್ಧವಿಮಾನವಾದ ಸುಖೋಯ್-30MKI ಮೂಲಕ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ಯಶಸ್ವಿಯಾಗಿರುವ ಕಾರಣ ಇದೀಗ ಮಿರಾಜ್ 2000, ಜಾಗ್ವಾರ್, HAL ತೇಜಸ್ ಹಾಗೂ HAL ಮಾರ್ಕ್ ಯುದ್ಧ ವಿಮಾನದಲ್ಲೂ ಅಳವಡಿಸಲಾಗುತ್ತದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ