AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ. ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ […]

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 7:33 AM

Share

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ.

ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ರುದ್ರಮ್ ಕ್ಷಿಪಣಿ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ ತಿಳಿಸಿದ್ದಾರೆ. ಪ್ರಾಯೋಗಿಕ ಹಂತದಲ್ಲಿ ಯುದ್ಧವಿಮಾನವಾದ ಸುಖೋಯ್-30MKI ಮೂಲಕ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ಯಶಸ್ವಿಯಾಗಿರುವ ಕಾರಣ ಇದೀಗ ಮಿರಾಜ್ 2000, ಜಾಗ್ವಾರ್, HAL ತೇಜಸ್ ಹಾಗೂ HAL ಮಾರ್ಕ್ ಯುದ್ಧ ವಿಮಾನದಲ್ಲೂ ಅಳವಡಿಸಲಾಗುತ್ತದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು