AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ. ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ […]

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 7:33 AM

Share

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ.

ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ರುದ್ರಮ್ ಕ್ಷಿಪಣಿ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ ತಿಳಿಸಿದ್ದಾರೆ. ಪ್ರಾಯೋಗಿಕ ಹಂತದಲ್ಲಿ ಯುದ್ಧವಿಮಾನವಾದ ಸುಖೋಯ್-30MKI ಮೂಲಕ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ಯಶಸ್ವಿಯಾಗಿರುವ ಕಾರಣ ಇದೀಗ ಮಿರಾಜ್ 2000, ಜಾಗ್ವಾರ್, HAL ತೇಜಸ್ ಹಾಗೂ HAL ಮಾರ್ಕ್ ಯುದ್ಧ ವಿಮಾನದಲ್ಲೂ ಅಳವಡಿಸಲಾಗುತ್ತದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ