AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ. ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ […]

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಆಯೇಷಾ ಬಾನು
|

Updated on: Oct 10, 2020 | 7:33 AM

Share

ಬಹುನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ನಿನ್ನೆ ಈ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ಭಾರತೀಯ ವಾಯಪಡೆಗೆ ಆನೆ ಬಲ ಬಂದಂತಾಗಿದೆ.

ರುದ್ರಮ್-1 ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದೆ. ಒಡಿಶಾ ಕರಾವಳಿ ತೀರದಲ್ಲಿ ಡಿಆರ್​ಡಿಒ ರುದ್ರಮ್-1 ಕ್ಷಿಪಣಿ ಪರೀಕ್ಷೆಯನ್ನ ನಡೆಸಿತು. ಸುಖೋಯ್-30 ಯುದ್ಧ ವಿಮಾನಕ್ಕೆ ರುದ್ರಮ್-1 ಆ್ಯಂಟಿ ರೇಡಿಯೇಷನ್ ಮಿಸೈಲ್ ಅನ್ನು ಅಳವಡಿಸಿ ಪರೀಕ್ಷೆ ನಡೆಸಲಾಯಿತು. ಕ್ಷಿಪಣಿ ನಿಖರವಾದ ಸಮಯಕ್ಕೆ ಕರಾರುವಕ್ಕಾಗಿ ಗುರಿಯನ್ನ ಭೇದಿಸಿದೆ. ಅಷ್ಟಕ್ಕೂ ಡಿಫೆನ್ಸ್ ರಿಸರ್ಚ್ ಌಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ರುದ್ರಮ್ ಕ್ಷಿಪಣಿ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ ತಿಳಿಸಿದ್ದಾರೆ. ಪ್ರಾಯೋಗಿಕ ಹಂತದಲ್ಲಿ ಯುದ್ಧವಿಮಾನವಾದ ಸುಖೋಯ್-30MKI ಮೂಲಕ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆ ಯಶಸ್ವಿಯಾಗಿರುವ ಕಾರಣ ಇದೀಗ ಮಿರಾಜ್ 2000, ಜಾಗ್ವಾರ್, HAL ತೇಜಸ್ ಹಾಗೂ HAL ಮಾರ್ಕ್ ಯುದ್ಧ ವಿಮಾನದಲ್ಲೂ ಅಳವಡಿಸಲಾಗುತ್ತದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ