AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 21, 2019 | 1:00 PM

Share

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’