AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ
ಸಾಧು ಶ್ರೀನಾಥ್​
|

Updated on: Dec 21, 2019 | 1:00 PM

Share

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ