CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

CAA -ಪೌರತ್ವ ತಿದ್ದುಪಡಿ ಕಾಯಿದೆ, ಕೇಂದ್ರದ ಉನ್ನತಾಧಿಕಾರಿಗಳಿಂದ ಸ್ಪಷ್ಟನೆ
ಸಾಧು ಶ್ರೀನಾಥ್​

Updated on: Dec 21, 2019 | 1:00 PM

ನವದೆಹಲಿ: ಯಾವುದೇ ವ್ಯಕ್ತಿ ಭಾರತದಲ್ಲಿ 1987ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದ್ದರೆ ಅಥವಾ ಯಾವುದೇ ವ್ಯಕ್ತಿಯ ತಂದೆ-ತಾಯಿ 1987ಕ್ಕಿಂತ ಮೊದಲು ಭಾರತದಲ್ಲಿ ಜನ್ಮ ಪಡೆದಿದ್ದರೆ ಅಂತಹ ವ್ಯಕ್ತಿ ಭಾರತದ ಪ್ರಜೆಯಾಗಿರುತ್ತಾರೆ. ಅಂತಹ ವ್ಯಕ್ತಿ ಯಾವುದೇ ದಾಖಲೆ ಅಥವಾ ಪ್ರಮಾಣ ಪತ್ರ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚಾಲ್ತಿ ಬಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಅಥವಾ ಸಂಭಾವ್ಯ ಎನ್​ ಆರ್​ಸಿಯಿಂದ ಅನಗತ್ಯವಾಗಿ ಗೊಂದಲಕ್ಕೆ ಈಡಾಗುವುದು ಬೇಡ ಎಂದೂ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us